Puneeth Rajkumar James: 'ಜೇಮ್ಸ್ ಜಾಗಕ್ಕೆ ಕಾಶ್ಮೀರ ಫೈಲ್ಸ್ ಹಾಕಿ ಅಂತಿದ್ದಾರೆ.. ಏನಿದು ದೌರ್ಜನ್ಯ?'

Puneeth Rajkumar James: 'ಜೇಮ್ಸ್ ಜಾಗಕ್ಕೆ ಕಾಶ್ಮೀರ ಫೈಲ್ಸ್ ಹಾಕಿ ಅಂತಿದ್ದಾರೆ.. ಏನಿದು ದೌರ್ಜನ್ಯ?'

Published : Mar 22, 2022, 08:21 PM ISTUpdated : Mar 22, 2022, 08:25 PM IST

* ಜೇಮ್ಸ್ ಪ್ರದರ್ಶನ  ನಿಲ್ಲಿಸಲು ಬಿಜೆಪಿ ಶಾಸರಿಂದ ಒತ್ತಡ?
* ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ ಸಿದ್ದರಾಮಯ್ಯ
* ಪುನೀತ್ ರಾಜ್‍ಕುಮಾರ್ ಒಬ್ಬ ಸಮಾಜಮುಖಿ, ಪ್ರತಿಭಾನ್ವಿಂತ ನಟ
* ಬಿಜೆಪಿ ನಾಯಕರು ಇಂಥ ಕೆಲಸ ಮಾಡುವುದು ದೌರ್ಜನ್ಯ

ಬೆಂಗಳೂರು(ಮಾ. 22)   ಅನೇಕ ಕಡೆಗಳಲ್ಲಿ ಬಿಜೆಪಿ (BJP) ಶಾಸಕರು, ಕಾರ್ಯಕರ್ತರು ಜೇಮ್ಸ್ (James) ಚಿತ್ರ ಪ್ರದರ್ಶನ ನಡೆಯುತ್ತಿರುವ ಸಿನೆಮಾ ಮಂದಿರಕ್ಕೆ ಹೋಗಿ ನೀವು ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಿ, ಕಾಶ್ಮೀರಿ ಫೈಲ್ಸ್ (The Kashmir Files) ಚಿತ್ರ ಹಾಕಿ ಎಂದು ಒತ್ತಡ ಹೇರಿ ಕೆಲವೆಡೆ ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಿದ್ದಾರೆ. ಇದೇ ರೀತಿ ಇನ್ನೂ ಹಲವಾರು ಕಡೆ ಒತ್ತಡ ಹಾಕುತ್ತಿದ್ದಾರೆ .  ದೌರ್ಜನ್ಯವಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah)ಹೇಳಿದ್ದಾರೆ.

ಜೇಮ್ಸ್‌ ಚಿತ್ರಕ್ಕೆ ಕಂಟಕವಾಗಿದೆಯಾ ರಾಜಮೌಳಿ 'RRR' ಸಿನಿಮಾ?

ಪುನೀತ್ ರಾಜ್‍ಕುಮಾರ್ (Puneeth Rajkumar) ಒಬ್ಬ ಸಮಾಜಮುಖಿ, ಪ್ರತಿಭಾನ್ವಿಂತ ನಟರಾಗಿದ್ದವರು. ಅವರಿಗೆ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ, ಅವರ ಕೊನೆ ಚಿತ್ರವನ್ನು ವೀಕ್ಷಿಸಬೇಕು ಎಂದು ಅವರ ಎಲ್ಲಾ ಅಭಿಮಾನಿಗಳಿಗೆ ಆಸೆ ಇದೆ. ಹೀಗಾಗಿ ಜೇಮ್ಸ್ ಚಿತ್ರ ಸ್ಥಗಿತಗೊಳಿಸುವ ಬಿಜೆಪಿ ಶಾಸಕರ ಯತ್ನಕ್ಕೆ ನನ್ನ ವಿರೋಧವಿದೆ. ಬಿಜೆಪಿಯವರು ತಮ್ಮನ್ನು ಸಜ್ಜನರು ಎಂದು ಹೇಳಿಕೊಂಡು ಮಾಡುವುದು ಇಂಥಾ ದೌರ್ಜನ್ಯದ ಕೆಲಸ. ಚಿತ್ರ ಪ್ರದರ್ಶನಕ್ಕೆ ಅಡ್ಡಿ ಮಾಡ್ತಿರುವ ಶಾಸಕರ ಜೊತೆ ನಾನು ಮಾತನಾಡ್ತೇನೆ. ಯಾವೆಲ್ಲಾ ಟಾಕೀಸುಗಳು ಬುಕ್ ಆಗಿವೆ ಅಲ್ಲಿ ಸಿನಿಮಾ ತೋರಿಸಿ ಎಂದು ನಿಸಿಮಾ ನಿರ್ಮಾಪಕರಿಗೆ ಹೇಳಿದ್ದೇನೆ ಎಂದರು. 

 


 

 

 

 

 


 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more