ಬಿಜೆಪಿ ಬಳಿ ಮುಸ್ಲಿಂ ಮಂತ್ರಿ ಇದ್ದಾರಾ..ಶಾಸಕರಿದ್ದಾರಾ? ಸಿಎಂಗೆ ಸಿದ್ದು ಗುದ್ದು

ಬಿಜೆಪಿ ಬಳಿ ಮುಸ್ಲಿಂ ಮಂತ್ರಿ ಇದ್ದಾರಾ..ಶಾಸಕರಿದ್ದಾರಾ? ಸಿಎಂಗೆ ಸಿದ್ದು ಗುದ್ದು

Published : Oct 22, 2021, 02:01 PM ISTUpdated : Oct 22, 2021, 02:19 PM IST

ಬಿಜೆಪಿ ಬಳಿ ಮುಸ್ಲಿಂ ಮಂತ್ರಿ ಇದ್ದಾರಾ..ಶಾಸಕರಿದ್ದಾರಾ? ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದವರು ಯಾರು? ಸಿಎಂ ಬೊಮ್ಮಾಯಿ ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.
 

ಹಾವೇರಿ, (ಅ.22): ಸಿಂದಗಿಯಲ್ಲಿ ಪ್ರಚಾರದ ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದಿನಿಂದ (ಅ.22) ಹಾನಗಲ್ ಕ್ಷೇತ್ರದ ಅಖಾಡಕ್ಕಿಳಿದಿದ್ದಾರೆ. 

'ಅಧಿಕಾರದಲ್ಲಿದ್ದಾಗ ಹಾವೇರಿಯತ್ತ ಸಿದ್ದು ತಿರುಗಿಯೂ ನೋಡಿಲ್ಲ'

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ಬಳಿ ಮುಸ್ಲಿಂ ಮಂತ್ರಿ ಇದ್ದಾರಾ..ಶಾಸಕರಿದ್ದಾರಾ? ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದವರು ಯಾರು? ಸಿಎಂ ಬೊಮ್ಮಾಯಿ ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿಗೆ ತಿರುಗೇಟು ನೀಡಿದರು.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!