ಮತ್ತೆ ಶುರುವಾಯ್ತು ಸಿದ್ದರಾಮಯ್ಯ ಪತ್ರ ಸಮರ

ಮತ್ತೆ ಶುರುವಾಯ್ತು ಸಿದ್ದರಾಮಯ್ಯ ಪತ್ರ ಸಮರ

Published : Sep 25, 2021, 06:50 PM IST

ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿ ಇರಲಿ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ  ಅನುದಾನಕ್ಕಾಗಿ ಕಟಿಬದ್ಧರಾಗಿ ಪತ್ರ ಬರೆಯೋದನ್ನ ಮಾತ್ರ ಬಿಡೋದಿಲ್ಲ. 

ಬೆಂಗಳೂರು/ಬಾದಾಮಿ, (ಸೆ.25): ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿ ಇರಲಿ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ  ಅನುದಾನಕ್ಕಾಗಿ ಕಟಿಬದ್ಧರಾಗಿ ಪತ್ರ ಬರೆಯೋದನ್ನ ಮಾತ್ರ ಬಿಡೋದಿಲ್ಲ. 

ಮಾಜಿ ಸಿಎಂ ಬೇಡಿಕೆ ಈಡೇರಿಸಿದ ಬಿಎಸ್‌ವೈ: ಬಜೆಟ್‌ನಲ್ಲಿ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂಪರ್

ಹೌದು.. ಈ ಹಿಂದೆ ಕುಮಾರಸ್ವಾಮಿ ಸಿಎಂ ಇದ್ದಾಗಲೂ ಅಷ್ಟೇ, ಯಡಿಯೂರಪ್ಪ ಸಿಎಂ ಇದ್ದಾಗಲೂ ಅಷ್ಟೇ. ಆದ್ರೆ ಈಗ ನೂತನವಾಗಿ ಅಸ್ಥಿತ್ವಕ್ಕೆ ಬಂದಿರೋ ಸಿಎಂ ಬೊಮ್ಮಾಯಿ ಸರ್ಕಾರದಲ್ಲೂ ಅಷ್ಟೇ ಪತ್ರ ಸಮರ ಮುಂದುವರೆಸಿದ್ದಾರೆ. ಅದ್ಯಾಗೆ? ಯಾವುದಕ್ಕೆ ಅಂತೀರಾ, ಈ ಕುರಿತ ವರದಿ ಇಲ್ಲಿದೆ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್