ಮತ್ತೆ ಶುರುವಾಯ್ತು ಸಿದ್ದರಾಮಯ್ಯ ಪತ್ರ ಸಮರ

ಮತ್ತೆ ಶುರುವಾಯ್ತು ಸಿದ್ದರಾಮಯ್ಯ ಪತ್ರ ಸಮರ

Published : Sep 25, 2021, 06:50 PM IST

ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿ ಇರಲಿ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ  ಅನುದಾನಕ್ಕಾಗಿ ಕಟಿಬದ್ಧರಾಗಿ ಪತ್ರ ಬರೆಯೋದನ್ನ ಮಾತ್ರ ಬಿಡೋದಿಲ್ಲ. 

ಬೆಂಗಳೂರು/ಬಾದಾಮಿ, (ಸೆ.25): ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿ ಇರಲಿ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ  ಅನುದಾನಕ್ಕಾಗಿ ಕಟಿಬದ್ಧರಾಗಿ ಪತ್ರ ಬರೆಯೋದನ್ನ ಮಾತ್ರ ಬಿಡೋದಿಲ್ಲ. 

ಮಾಜಿ ಸಿಎಂ ಬೇಡಿಕೆ ಈಡೇರಿಸಿದ ಬಿಎಸ್‌ವೈ: ಬಜೆಟ್‌ನಲ್ಲಿ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂಪರ್

ಹೌದು.. ಈ ಹಿಂದೆ ಕುಮಾರಸ್ವಾಮಿ ಸಿಎಂ ಇದ್ದಾಗಲೂ ಅಷ್ಟೇ, ಯಡಿಯೂರಪ್ಪ ಸಿಎಂ ಇದ್ದಾಗಲೂ ಅಷ್ಟೇ. ಆದ್ರೆ ಈಗ ನೂತನವಾಗಿ ಅಸ್ಥಿತ್ವಕ್ಕೆ ಬಂದಿರೋ ಸಿಎಂ ಬೊಮ್ಮಾಯಿ ಸರ್ಕಾರದಲ್ಲೂ ಅಷ್ಟೇ ಪತ್ರ ಸಮರ ಮುಂದುವರೆಸಿದ್ದಾರೆ. ಅದ್ಯಾಗೆ? ಯಾವುದಕ್ಕೆ ಅಂತೀರಾ, ಈ ಕುರಿತ ವರದಿ ಇಲ್ಲಿದೆ...

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ