Oct 13, 2021, 5:34 PM IST
ಮಂಗಳೂರು(ಅ. 13) ಕಾಂಗ್ರೆಸ್ (Congress) ನಾಯಕರೇ ತಮ್ಮವರೇ ವಿರುದ್ಧ ಬೃಹತ್ ಹಗರಣಗಳ ಮಾತನಾಡಿದ್ದಾರೆ. ಕಾಂಗ್ರೆಸ್ ನ ಕರ್ಮ ಕಾಂಡ ಬಯಲಿಗೆ ಬಂದಿದೆ. ಕಲೆಕ್ಷನ್ ಗಿರಾಕಿಗಳು ಅಂಥ ನಾವು ಹೇಳಿಲ್ಲ.. ಅವರ ಪಕ್ಷದವರೇ ಹೇಳಿದ್ದಾರೆ.. ಹೀಗೆಂದು ಹೇಳಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel).
ಮಾಧ್ಯಮಗಳು ತೋರಿಸಿದ್ದು ಸರಿ..ನಿಜವಿದೆ ಎಂದ ಡಿಕೆಶಿ
ಈ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವೇ ಇಲ್ಲ. ಇಂಥ ಆರೋಪಗಳ ಬಗ್ಗೆ ಸಮಗ್ರ ತನಿಖೆ ಆಗಬೇಕು. ಉಗ್ರಪ್ಪ ಮತ್ತು ಸಲೀಂ ಮಾತುಗಳ ಬಗ್ಗೆ ತನಿಖೆ ಆಗಬೇಕು. ಇದರ ಹಿಂದೆ ಡಿಕೆಶಿ (DK Shivakumar) ಅವರನ್ನು ರಾಜಕೀಯವಾಗಿ ಮುಗಿಸುವ ತಂತ್ರಗಾರಿಕೆ ಇದೆ ಎಂದು ಹೇಳಿದ್ದಾರೆ.