ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!

ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!

Published : Dec 19, 2020, 12:38 PM ISTUpdated : Dec 19, 2020, 12:40 PM IST

ಮಾಜಿ ಸಿಎಂ ಸಿದ್ದರಾಮಯ್ಯ ಕೆಲವೊಮ್ಮೆ ಹಾಕುವ ಬಾಂಬ್ ವಿರೋಧ ಪಕ್ಷದವರಲ್ಲ, ತಮ್ಮ ಪಕ್ಷದವರೇ ಮುಟ್ಟಿ ನೋಡಿಕೊಳ್ಳುವ ಹಾಗಿರುತ್ತದೆ. ಚಾಮುಂಡೇಶ್ವರಿ ಸೋಲಿನ ಬಗ್ಗೆ 3 ವರ್ಷಗಳ ಬಳಿಕ ಮಾತನಾಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ ಎಂದು ಬಾಂಬ್ ಸಿಡಿಸಿದ್ದಾರೆ. 

ಬೆಂಗಳೂರು (ಡಿ. 19): ಮಾಜಿ ಸಿಎಂ ಸಿದ್ದರಾಮಯ್ಯ ಕೆಲವೊಮ್ಮೆ ಹಾಕುವ ಬಾಂಬ್ ವಿರೋಧ ಪಕ್ಷದವರಲ್ಲ, ತಮ್ಮ ಪಕ್ಷದವರೇ ಮುಟ್ಟಿ ನೋಡಿಕೊಳ್ಳುವ ಹಾಗಿರುತ್ತದೆ. ಚಾಮುಂಡೇಶ್ವರಿ ಸೋಲಿನ ಬಗ್ಗೆ 3 ವರ್ಷಗಳ ಬಳಿಕ ಮಾತನಾಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ ಎಂದು ಬಾಂಬ್ ಸಿಡಿಸಿದ್ದಾರೆ. 'ನಾನು 2 ನೇ ಬಾರಿ ಸಿಎಂ ಆಗೋದು ಕೆಲವರಿಗೆ ಇಷ್ಟವಿರಲಿಲ್ಲ. ನಾನು ಸೋಲಲು ಬಿಜೆಪಿ, ಜೆಡಿಎಸ್‌ನವರು ಮಾತ್ರ ಅಲ್ಲ ಕಾಂಗ್ರೆಸ್‌ನವರು ಕಾರಣರು' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಚಾಮುಂಡೇಶ್ವರಿ ನನಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರ. ಗ್ರಾಮಗಳಿಗೆ ಹೋದಾಗ ಜನ ಪ್ರೀತಿ ತೋರಿಸಿದರು. ಆದರೆ ಮತ ಹಾಕಲಿಲ್ಲ. ಇಷ್ಟು ಕೆಟ್ಟದಾಗಿ ಸೋಲುತ್ತೇನೆ ಎಂದುಕಂಡಿರಲಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಾದಾಮಿಗೆ ಗುಡ್ ಬೈ ಹೇಳಿ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ನಡೆಸುತ್ತಿದ್ದಾರೆ. ಯಾವುದು ಅ ಕ್ಷೇತ್ರ? ಏನಿವರ ಮುಂದಿನ ರಾಜಕೀಯ ನಡೆ? ನೋಡೋಣ ಸುವರ್ಣ ಸ್ಪೆಷಲ್‌ನಲ್ಲಿ..!

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!