ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!

ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!

Published : Dec 19, 2020, 12:38 PM ISTUpdated : Dec 19, 2020, 12:40 PM IST

ಮಾಜಿ ಸಿಎಂ ಸಿದ್ದರಾಮಯ್ಯ ಕೆಲವೊಮ್ಮೆ ಹಾಕುವ ಬಾಂಬ್ ವಿರೋಧ ಪಕ್ಷದವರಲ್ಲ, ತಮ್ಮ ಪಕ್ಷದವರೇ ಮುಟ್ಟಿ ನೋಡಿಕೊಳ್ಳುವ ಹಾಗಿರುತ್ತದೆ. ಚಾಮುಂಡೇಶ್ವರಿ ಸೋಲಿನ ಬಗ್ಗೆ 3 ವರ್ಷಗಳ ಬಳಿಕ ಮಾತನಾಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ ಎಂದು ಬಾಂಬ್ ಸಿಡಿಸಿದ್ದಾರೆ. 

ಬೆಂಗಳೂರು (ಡಿ. 19): ಮಾಜಿ ಸಿಎಂ ಸಿದ್ದರಾಮಯ್ಯ ಕೆಲವೊಮ್ಮೆ ಹಾಕುವ ಬಾಂಬ್ ವಿರೋಧ ಪಕ್ಷದವರಲ್ಲ, ತಮ್ಮ ಪಕ್ಷದವರೇ ಮುಟ್ಟಿ ನೋಡಿಕೊಳ್ಳುವ ಹಾಗಿರುತ್ತದೆ. ಚಾಮುಂಡೇಶ್ವರಿ ಸೋಲಿನ ಬಗ್ಗೆ 3 ವರ್ಷಗಳ ಬಳಿಕ ಮಾತನಾಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ ಎಂದು ಬಾಂಬ್ ಸಿಡಿಸಿದ್ದಾರೆ. 'ನಾನು 2 ನೇ ಬಾರಿ ಸಿಎಂ ಆಗೋದು ಕೆಲವರಿಗೆ ಇಷ್ಟವಿರಲಿಲ್ಲ. ನಾನು ಸೋಲಲು ಬಿಜೆಪಿ, ಜೆಡಿಎಸ್‌ನವರು ಮಾತ್ರ ಅಲ್ಲ ಕಾಂಗ್ರೆಸ್‌ನವರು ಕಾರಣರು' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಚಾಮುಂಡೇಶ್ವರಿ ನನಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರ. ಗ್ರಾಮಗಳಿಗೆ ಹೋದಾಗ ಜನ ಪ್ರೀತಿ ತೋರಿಸಿದರು. ಆದರೆ ಮತ ಹಾಕಲಿಲ್ಲ. ಇಷ್ಟು ಕೆಟ್ಟದಾಗಿ ಸೋಲುತ್ತೇನೆ ಎಂದುಕಂಡಿರಲಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಾದಾಮಿಗೆ ಗುಡ್ ಬೈ ಹೇಳಿ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ನಡೆಸುತ್ತಿದ್ದಾರೆ. ಯಾವುದು ಅ ಕ್ಷೇತ್ರ? ಏನಿವರ ಮುಂದಿನ ರಾಜಕೀಯ ನಡೆ? ನೋಡೋಣ ಸುವರ್ಣ ಸ್ಪೆಷಲ್‌ನಲ್ಲಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?