ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!

ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!

Published : Dec 19, 2020, 12:38 PM ISTUpdated : Dec 19, 2020, 12:40 PM IST

ಮಾಜಿ ಸಿಎಂ ಸಿದ್ದರಾಮಯ್ಯ ಕೆಲವೊಮ್ಮೆ ಹಾಕುವ ಬಾಂಬ್ ವಿರೋಧ ಪಕ್ಷದವರಲ್ಲ, ತಮ್ಮ ಪಕ್ಷದವರೇ ಮುಟ್ಟಿ ನೋಡಿಕೊಳ್ಳುವ ಹಾಗಿರುತ್ತದೆ. ಚಾಮುಂಡೇಶ್ವರಿ ಸೋಲಿನ ಬಗ್ಗೆ 3 ವರ್ಷಗಳ ಬಳಿಕ ಮಾತನಾಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ ಎಂದು ಬಾಂಬ್ ಸಿಡಿಸಿದ್ದಾರೆ. 

ಬೆಂಗಳೂರು (ಡಿ. 19): ಮಾಜಿ ಸಿಎಂ ಸಿದ್ದರಾಮಯ್ಯ ಕೆಲವೊಮ್ಮೆ ಹಾಕುವ ಬಾಂಬ್ ವಿರೋಧ ಪಕ್ಷದವರಲ್ಲ, ತಮ್ಮ ಪಕ್ಷದವರೇ ಮುಟ್ಟಿ ನೋಡಿಕೊಳ್ಳುವ ಹಾಗಿರುತ್ತದೆ. ಚಾಮುಂಡೇಶ್ವರಿ ಸೋಲಿನ ಬಗ್ಗೆ 3 ವರ್ಷಗಳ ಬಳಿಕ ಮಾತನಾಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ ಎಂದು ಬಾಂಬ್ ಸಿಡಿಸಿದ್ದಾರೆ. 'ನಾನು 2 ನೇ ಬಾರಿ ಸಿಎಂ ಆಗೋದು ಕೆಲವರಿಗೆ ಇಷ್ಟವಿರಲಿಲ್ಲ. ನಾನು ಸೋಲಲು ಬಿಜೆಪಿ, ಜೆಡಿಎಸ್‌ನವರು ಮಾತ್ರ ಅಲ್ಲ ಕಾಂಗ್ರೆಸ್‌ನವರು ಕಾರಣರು' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಚಾಮುಂಡೇಶ್ವರಿ ನನಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರ. ಗ್ರಾಮಗಳಿಗೆ ಹೋದಾಗ ಜನ ಪ್ರೀತಿ ತೋರಿಸಿದರು. ಆದರೆ ಮತ ಹಾಕಲಿಲ್ಲ. ಇಷ್ಟು ಕೆಟ್ಟದಾಗಿ ಸೋಲುತ್ತೇನೆ ಎಂದುಕಂಡಿರಲಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಾದಾಮಿಗೆ ಗುಡ್ ಬೈ ಹೇಳಿ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ನಡೆಸುತ್ತಿದ್ದಾರೆ. ಯಾವುದು ಅ ಕ್ಷೇತ್ರ? ಏನಿವರ ಮುಂದಿನ ರಾಜಕೀಯ ನಡೆ? ನೋಡೋಣ ಸುವರ್ಣ ಸ್ಪೆಷಲ್‌ನಲ್ಲಿ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?