ಸಿದ್ದುಗೆ ಹಿನ್ನಡೆ ಮಡಿಕೇರಿ ಚಲೋ ಯಾತ್ರೆ ರದ್ದು, ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ!

ಸಿದ್ದುಗೆ ಹಿನ್ನಡೆ ಮಡಿಕೇರಿ ಚಲೋ ಯಾತ್ರೆ ರದ್ದು, ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ!

Published : Aug 23, 2022, 10:46 PM IST

ಸಿದ್ದರಾಮಯ್ಯ ಕರೆ ನೀಡಿದ್ದ ಮಡಿಕೇರಿ ಚಲೋ ಯಾತ್ರೆ ರದ್ದಾಗಿದೆ. ಆದರೆ ಇದರ ಹಿಂದೆ ಹಲವು ಕಾರಣಗಳಿವೆ. ಸ್ವತಃ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಸೂಚನೆ ನೀಡಿತಾ ಅನ್ನೋ ಮಾತುಗಳು ಕೇಳಿಬಂದಿದೆ. ಗುಪ್ತಚರ ಇಲಾಖೆ ಮಾಹಿತಿ, ಸಾವರ್ಕರ್ ರಥ ಯಾತ್ರ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಮಡಿಕೇರಿ ಪ್ರವಾಸದಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆಯಿಂದ ಕೆರಳಿದ ಕಾಂಗ್ರೆಸ್ ಆಗಸ್ಟ್ 26ಕ್ಕೆ ಮಡಿಕೇರಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಮಡಿಕೇರಿ ಜಿಲ್ಲಾಡಳಿತ ನಿಷೇಧಾಜ್ಞೆಯಿಂದ ಸಿದ್ದರಾಮಯ್ಯ ಮಡಿಕೇರಿ ಚಲೋ ಕಾರ್ಯಕ್ರಮ ರದ್ದಾಗಿದೆ.ಸಿದ್ದರಾಮಯ್ಯನವರ ಮಡಿಕೇರಿ ಚಲೋ ಕಾರ್ಯಕ್ರಮ ಕಾರಣಕ್ಕೆ ಮಡಿಕೇರಿಯಲ್ಲಿ ಸೆಕ್ಷನ್ 144 ಜಾರಿ ಮಾಡಿಲ್ಲ. ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ ನೀಡಿದೆ. ಆಗಸ್ಟ್ 26 ರಂದು ಕೇರಳದ ಪಿಎಫ್ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಆಗಮಿಸಿ ಸಮಾವೇಶದ ಸ್ವರೂಪ ಬದಲಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more