ಸಿದ್ದುಗೆ ಹಿನ್ನಡೆ ಮಡಿಕೇರಿ ಚಲೋ ಯಾತ್ರೆ ರದ್ದು, ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ!

ಸಿದ್ದುಗೆ ಹಿನ್ನಡೆ ಮಡಿಕೇರಿ ಚಲೋ ಯಾತ್ರೆ ರದ್ದು, ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ!

Published : Aug 23, 2022, 10:46 PM IST

ಸಿದ್ದರಾಮಯ್ಯ ಕರೆ ನೀಡಿದ್ದ ಮಡಿಕೇರಿ ಚಲೋ ಯಾತ್ರೆ ರದ್ದಾಗಿದೆ. ಆದರೆ ಇದರ ಹಿಂದೆ ಹಲವು ಕಾರಣಗಳಿವೆ. ಸ್ವತಃ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಸೂಚನೆ ನೀಡಿತಾ ಅನ್ನೋ ಮಾತುಗಳು ಕೇಳಿಬಂದಿದೆ. ಗುಪ್ತಚರ ಇಲಾಖೆ ಮಾಹಿತಿ, ಸಾವರ್ಕರ್ ರಥ ಯಾತ್ರ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಮಡಿಕೇರಿ ಪ್ರವಾಸದಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆಯಿಂದ ಕೆರಳಿದ ಕಾಂಗ್ರೆಸ್ ಆಗಸ್ಟ್ 26ಕ್ಕೆ ಮಡಿಕೇರಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಮಡಿಕೇರಿ ಜಿಲ್ಲಾಡಳಿತ ನಿಷೇಧಾಜ್ಞೆಯಿಂದ ಸಿದ್ದರಾಮಯ್ಯ ಮಡಿಕೇರಿ ಚಲೋ ಕಾರ್ಯಕ್ರಮ ರದ್ದಾಗಿದೆ.ಸಿದ್ದರಾಮಯ್ಯನವರ ಮಡಿಕೇರಿ ಚಲೋ ಕಾರ್ಯಕ್ರಮ ಕಾರಣಕ್ಕೆ ಮಡಿಕೇರಿಯಲ್ಲಿ ಸೆಕ್ಷನ್ 144 ಜಾರಿ ಮಾಡಿಲ್ಲ. ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ ನೀಡಿದೆ. ಆಗಸ್ಟ್ 26 ರಂದು ಕೇರಳದ ಪಿಎಫ್ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಆಗಮಿಸಿ ಸಮಾವೇಶದ ಸ್ವರೂಪ ಬದಲಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more