ಸಿದ್ದುಗೆ ಹಿನ್ನಡೆ ಮಡಿಕೇರಿ ಚಲೋ ಯಾತ್ರೆ ರದ್ದು, ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ!

ಸಿದ್ದುಗೆ ಹಿನ್ನಡೆ ಮಡಿಕೇರಿ ಚಲೋ ಯಾತ್ರೆ ರದ್ದು, ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ!

Published : Aug 23, 2022, 10:46 PM IST

ಸಿದ್ದರಾಮಯ್ಯ ಕರೆ ನೀಡಿದ್ದ ಮಡಿಕೇರಿ ಚಲೋ ಯಾತ್ರೆ ರದ್ದಾಗಿದೆ. ಆದರೆ ಇದರ ಹಿಂದೆ ಹಲವು ಕಾರಣಗಳಿವೆ. ಸ್ವತಃ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಸೂಚನೆ ನೀಡಿತಾ ಅನ್ನೋ ಮಾತುಗಳು ಕೇಳಿಬಂದಿದೆ. ಗುಪ್ತಚರ ಇಲಾಖೆ ಮಾಹಿತಿ, ಸಾವರ್ಕರ್ ರಥ ಯಾತ್ರ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಮಡಿಕೇರಿ ಪ್ರವಾಸದಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆಯಿಂದ ಕೆರಳಿದ ಕಾಂಗ್ರೆಸ್ ಆಗಸ್ಟ್ 26ಕ್ಕೆ ಮಡಿಕೇರಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಮಡಿಕೇರಿ ಜಿಲ್ಲಾಡಳಿತ ನಿಷೇಧಾಜ್ಞೆಯಿಂದ ಸಿದ್ದರಾಮಯ್ಯ ಮಡಿಕೇರಿ ಚಲೋ ಕಾರ್ಯಕ್ರಮ ರದ್ದಾಗಿದೆ.ಸಿದ್ದರಾಮಯ್ಯನವರ ಮಡಿಕೇರಿ ಚಲೋ ಕಾರ್ಯಕ್ರಮ ಕಾರಣಕ್ಕೆ ಮಡಿಕೇರಿಯಲ್ಲಿ ಸೆಕ್ಷನ್ 144 ಜಾರಿ ಮಾಡಿಲ್ಲ. ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ ನೀಡಿದೆ. ಆಗಸ್ಟ್ 26 ರಂದು ಕೇರಳದ ಪಿಎಫ್ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಆಗಮಿಸಿ ಸಮಾವೇಶದ ಸ್ವರೂಪ ಬದಲಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more