ವರುಣ ರಾಜಕಾರಣಕ್ಕೆ ಎಂಟ್ರಿ ನೀಡಿದ ಮರಿ ಟಗರು, ಸಿದ್ದು ಪರ ಪ್ರಚಾರಕ್ಕಿಳಿದ ರಾಕೇಶ್‌ ಸುಪುತ್ರ

ವರುಣ ರಾಜಕಾರಣಕ್ಕೆ ಎಂಟ್ರಿ ನೀಡಿದ ಮರಿ ಟಗರು, ಸಿದ್ದು ಪರ ಪ್ರಚಾರಕ್ಕಿಳಿದ ರಾಕೇಶ್‌ ಸುಪುತ್ರ

Published : Apr 18, 2023, 04:54 PM ISTUpdated : Apr 18, 2023, 05:22 PM IST

ಮೈಸೂರಿನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಮ್ಮಗ, ಧವನ್‌ ರಾಕೇಶ್‌ ಕಾಣಿಸಿಕೊಂಡರು. ವರುಣದಲ್ಲಿ ತಾತನ ಪರ  ಮೊಮ್ಮಗ ಪ್ರಚಾರಕ್ಕಿಳಿಯಲಿದ್ದು ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್‌ ಆಗಿದ್ದಾರೆ,.

ಮೈಸೂರಿನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಮ್ಮಗ, ಧವನ್‌ ರಾಕೇಶ್‌ ಕಾಣಿಸಿಕೊಂಡರು. ನಾಳೆ  ವರುಣಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ.   ವರುಣದಲ್ಲಿ ತಾತನ ಪರ  ಮೊಮ್ಮಗ ಪ್ರಚಾರಕ್ಕಿಳಿಯಲಿದ್ದು ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್‌ ಆಗಿದ್ದಾರೆ,. ಮಾಧ್ಯಮದ ಜತೆ ಮಾತನಾಡಿದ ಅವರು ಮೊಮ್ಮಗನ ರಾಜಕೀಯ ಆಸಕ್ತಿ ನೋಡಿ ಖುಷಿ ಆಗುತ್ತೆ ಚಾಮುಂಡೇಶ್ವರಿ, ವರುಣವನ್ನು ರಾಕೇಶ್ ನಿರ್ವಹಿಸುತ್ತಿದ್ದರು. ರಾಕೇಶ್ ಇಡೀ ಜಿಲ್ಲೆ ನೋಡಿಕೊಳ್ಳುತ್ತಿದ್ದ, ಅಪ್ಪನ ರಕ್ತ ಅಲ್ವ?. ಅವನಾಗಿಯೇ ಇಷ್ಟಪಟ್ಟು ನನ್ನೊಂದಿಗೆ ಬಂದಿದ್ದಾನೆ. ವರುಣಕ್ಕೆ ಪ್ರಚಾರಕ್ಕೆ ಹೋಗು ಅಂತ ನಾನು ಹೇಳಲ್ಲ. ನಮ್ಮ ಮನೆಯ ಯಾರನ್ನೂ ನಾನು ಪ್ರಚಾರಕ್ಕೆ ಕರೆಯಲ್ಲ ಎಂದು ಹೇಳಿದರು.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
Read more