ವರುಣ ರಾಜಕಾರಣಕ್ಕೆ ಎಂಟ್ರಿ ನೀಡಿದ ಮರಿ ಟಗರು, ಸಿದ್ದು ಪರ ಪ್ರಚಾರಕ್ಕಿಳಿದ ರಾಕೇಶ್‌ ಸುಪುತ್ರ

ವರುಣ ರಾಜಕಾರಣಕ್ಕೆ ಎಂಟ್ರಿ ನೀಡಿದ ಮರಿ ಟಗರು, ಸಿದ್ದು ಪರ ಪ್ರಚಾರಕ್ಕಿಳಿದ ರಾಕೇಶ್‌ ಸುಪುತ್ರ

Published : Apr 18, 2023, 04:54 PM ISTUpdated : Apr 18, 2023, 05:22 PM IST

ಮೈಸೂರಿನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಮ್ಮಗ, ಧವನ್‌ ರಾಕೇಶ್‌ ಕಾಣಿಸಿಕೊಂಡರು. ವರುಣದಲ್ಲಿ ತಾತನ ಪರ  ಮೊಮ್ಮಗ ಪ್ರಚಾರಕ್ಕಿಳಿಯಲಿದ್ದು ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್‌ ಆಗಿದ್ದಾರೆ,.

ಮೈಸೂರಿನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಮ್ಮಗ, ಧವನ್‌ ರಾಕೇಶ್‌ ಕಾಣಿಸಿಕೊಂಡರು. ನಾಳೆ  ವರುಣಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ.   ವರುಣದಲ್ಲಿ ತಾತನ ಪರ  ಮೊಮ್ಮಗ ಪ್ರಚಾರಕ್ಕಿಳಿಯಲಿದ್ದು ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್‌ ಆಗಿದ್ದಾರೆ,. ಮಾಧ್ಯಮದ ಜತೆ ಮಾತನಾಡಿದ ಅವರು ಮೊಮ್ಮಗನ ರಾಜಕೀಯ ಆಸಕ್ತಿ ನೋಡಿ ಖುಷಿ ಆಗುತ್ತೆ ಚಾಮುಂಡೇಶ್ವರಿ, ವರುಣವನ್ನು ರಾಕೇಶ್ ನಿರ್ವಹಿಸುತ್ತಿದ್ದರು. ರಾಕೇಶ್ ಇಡೀ ಜಿಲ್ಲೆ ನೋಡಿಕೊಳ್ಳುತ್ತಿದ್ದ, ಅಪ್ಪನ ರಕ್ತ ಅಲ್ವ?. ಅವನಾಗಿಯೇ ಇಷ್ಟಪಟ್ಟು ನನ್ನೊಂದಿಗೆ ಬಂದಿದ್ದಾನೆ. ವರುಣಕ್ಕೆ ಪ್ರಚಾರಕ್ಕೆ ಹೋಗು ಅಂತ ನಾನು ಹೇಳಲ್ಲ. ನಮ್ಮ ಮನೆಯ ಯಾರನ್ನೂ ನಾನು ಪ್ರಚಾರಕ್ಕೆ ಕರೆಯಲ್ಲ ಎಂದು ಹೇಳಿದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more