ವರುಣ ರಾಜಕಾರಣಕ್ಕೆ ಎಂಟ್ರಿ ನೀಡಿದ ಮರಿ ಟಗರು, ಸಿದ್ದು ಪರ ಪ್ರಚಾರಕ್ಕಿಳಿದ ರಾಕೇಶ್‌ ಸುಪುತ್ರ

ವರುಣ ರಾಜಕಾರಣಕ್ಕೆ ಎಂಟ್ರಿ ನೀಡಿದ ಮರಿ ಟಗರು, ಸಿದ್ದು ಪರ ಪ್ರಚಾರಕ್ಕಿಳಿದ ರಾಕೇಶ್‌ ಸುಪುತ್ರ

Published : Apr 18, 2023, 04:54 PM ISTUpdated : Apr 18, 2023, 05:22 PM IST

ಮೈಸೂರಿನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಮ್ಮಗ, ಧವನ್‌ ರಾಕೇಶ್‌ ಕಾಣಿಸಿಕೊಂಡರು. ವರುಣದಲ್ಲಿ ತಾತನ ಪರ  ಮೊಮ್ಮಗ ಪ್ರಚಾರಕ್ಕಿಳಿಯಲಿದ್ದು ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್‌ ಆಗಿದ್ದಾರೆ,.

ಮೈಸೂರಿನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಮ್ಮಗ, ಧವನ್‌ ರಾಕೇಶ್‌ ಕಾಣಿಸಿಕೊಂಡರು. ನಾಳೆ  ವರುಣಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ.   ವರುಣದಲ್ಲಿ ತಾತನ ಪರ  ಮೊಮ್ಮಗ ಪ್ರಚಾರಕ್ಕಿಳಿಯಲಿದ್ದು ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್‌ ಆಗಿದ್ದಾರೆ,. ಮಾಧ್ಯಮದ ಜತೆ ಮಾತನಾಡಿದ ಅವರು ಮೊಮ್ಮಗನ ರಾಜಕೀಯ ಆಸಕ್ತಿ ನೋಡಿ ಖುಷಿ ಆಗುತ್ತೆ ಚಾಮುಂಡೇಶ್ವರಿ, ವರುಣವನ್ನು ರಾಕೇಶ್ ನಿರ್ವಹಿಸುತ್ತಿದ್ದರು. ರಾಕೇಶ್ ಇಡೀ ಜಿಲ್ಲೆ ನೋಡಿಕೊಳ್ಳುತ್ತಿದ್ದ, ಅಪ್ಪನ ರಕ್ತ ಅಲ್ವ?. ಅವನಾಗಿಯೇ ಇಷ್ಟಪಟ್ಟು ನನ್ನೊಂದಿಗೆ ಬಂದಿದ್ದಾನೆ. ವರುಣಕ್ಕೆ ಪ್ರಚಾರಕ್ಕೆ ಹೋಗು ಅಂತ ನಾನು ಹೇಳಲ್ಲ. ನಮ್ಮ ಮನೆಯ ಯಾರನ್ನೂ ನಾನು ಪ್ರಚಾರಕ್ಕೆ ಕರೆಯಲ್ಲ ಎಂದು ಹೇಳಿದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more