ವರುಣ ರಾಜಕಾರಣಕ್ಕೆ ಎಂಟ್ರಿ ನೀಡಿದ ಮರಿ ಟಗರು, ಸಿದ್ದು ಪರ ಪ್ರಚಾರಕ್ಕಿಳಿದ ರಾಕೇಶ್‌ ಸುಪುತ್ರ

ವರುಣ ರಾಜಕಾರಣಕ್ಕೆ ಎಂಟ್ರಿ ನೀಡಿದ ಮರಿ ಟಗರು, ಸಿದ್ದು ಪರ ಪ್ರಚಾರಕ್ಕಿಳಿದ ರಾಕೇಶ್‌ ಸುಪುತ್ರ

Published : Apr 18, 2023, 04:54 PM ISTUpdated : Apr 18, 2023, 05:22 PM IST

ಮೈಸೂರಿನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಮ್ಮಗ, ಧವನ್‌ ರಾಕೇಶ್‌ ಕಾಣಿಸಿಕೊಂಡರು. ವರುಣದಲ್ಲಿ ತಾತನ ಪರ  ಮೊಮ್ಮಗ ಪ್ರಚಾರಕ್ಕಿಳಿಯಲಿದ್ದು ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್‌ ಆಗಿದ್ದಾರೆ,.

ಮೈಸೂರಿನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಮ್ಮಗ, ಧವನ್‌ ರಾಕೇಶ್‌ ಕಾಣಿಸಿಕೊಂಡರು. ನಾಳೆ  ವರುಣಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ.   ವರುಣದಲ್ಲಿ ತಾತನ ಪರ  ಮೊಮ್ಮಗ ಪ್ರಚಾರಕ್ಕಿಳಿಯಲಿದ್ದು ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್‌ ಆಗಿದ್ದಾರೆ,. ಮಾಧ್ಯಮದ ಜತೆ ಮಾತನಾಡಿದ ಅವರು ಮೊಮ್ಮಗನ ರಾಜಕೀಯ ಆಸಕ್ತಿ ನೋಡಿ ಖುಷಿ ಆಗುತ್ತೆ ಚಾಮುಂಡೇಶ್ವರಿ, ವರುಣವನ್ನು ರಾಕೇಶ್ ನಿರ್ವಹಿಸುತ್ತಿದ್ದರು. ರಾಕೇಶ್ ಇಡೀ ಜಿಲ್ಲೆ ನೋಡಿಕೊಳ್ಳುತ್ತಿದ್ದ, ಅಪ್ಪನ ರಕ್ತ ಅಲ್ವ?. ಅವನಾಗಿಯೇ ಇಷ್ಟಪಟ್ಟು ನನ್ನೊಂದಿಗೆ ಬಂದಿದ್ದಾನೆ. ವರುಣಕ್ಕೆ ಪ್ರಚಾರಕ್ಕೆ ಹೋಗು ಅಂತ ನಾನು ಹೇಳಲ್ಲ. ನಮ್ಮ ಮನೆಯ ಯಾರನ್ನೂ ನಾನು ಪ್ರಚಾರಕ್ಕೆ ಕರೆಯಲ್ಲ ಎಂದು ಹೇಳಿದರು.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more