ವರುಣ ರಾಜಕಾರಣಕ್ಕೆ ಎಂಟ್ರಿ ನೀಡಿದ ಮರಿ ಟಗರು, ಸಿದ್ದು ಪರ ಪ್ರಚಾರಕ್ಕಿಳಿದ ರಾಕೇಶ್‌ ಸುಪುತ್ರ

ವರುಣ ರಾಜಕಾರಣಕ್ಕೆ ಎಂಟ್ರಿ ನೀಡಿದ ಮರಿ ಟಗರು, ಸಿದ್ದು ಪರ ಪ್ರಚಾರಕ್ಕಿಳಿದ ರಾಕೇಶ್‌ ಸುಪುತ್ರ

Published : Apr 18, 2023, 04:54 PM ISTUpdated : Apr 18, 2023, 05:22 PM IST

ಮೈಸೂರಿನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಮ್ಮಗ, ಧವನ್‌ ರಾಕೇಶ್‌ ಕಾಣಿಸಿಕೊಂಡರು. ವರುಣದಲ್ಲಿ ತಾತನ ಪರ  ಮೊಮ್ಮಗ ಪ್ರಚಾರಕ್ಕಿಳಿಯಲಿದ್ದು ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್‌ ಆಗಿದ್ದಾರೆ,.

ಮೈಸೂರಿನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಮ್ಮಗ, ಧವನ್‌ ರಾಕೇಶ್‌ ಕಾಣಿಸಿಕೊಂಡರು. ನಾಳೆ  ವರುಣಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ.   ವರುಣದಲ್ಲಿ ತಾತನ ಪರ  ಮೊಮ್ಮಗ ಪ್ರಚಾರಕ್ಕಿಳಿಯಲಿದ್ದು ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್‌ ಆಗಿದ್ದಾರೆ,. ಮಾಧ್ಯಮದ ಜತೆ ಮಾತನಾಡಿದ ಅವರು ಮೊಮ್ಮಗನ ರಾಜಕೀಯ ಆಸಕ್ತಿ ನೋಡಿ ಖುಷಿ ಆಗುತ್ತೆ ಚಾಮುಂಡೇಶ್ವರಿ, ವರುಣವನ್ನು ರಾಕೇಶ್ ನಿರ್ವಹಿಸುತ್ತಿದ್ದರು. ರಾಕೇಶ್ ಇಡೀ ಜಿಲ್ಲೆ ನೋಡಿಕೊಳ್ಳುತ್ತಿದ್ದ, ಅಪ್ಪನ ರಕ್ತ ಅಲ್ವ?. ಅವನಾಗಿಯೇ ಇಷ್ಟಪಟ್ಟು ನನ್ನೊಂದಿಗೆ ಬಂದಿದ್ದಾನೆ. ವರುಣಕ್ಕೆ ಪ್ರಚಾರಕ್ಕೆ ಹೋಗು ಅಂತ ನಾನು ಹೇಳಲ್ಲ. ನಮ್ಮ ಮನೆಯ ಯಾರನ್ನೂ ನಾನು ಪ್ರಚಾರಕ್ಕೆ ಕರೆಯಲ್ಲ ಎಂದು ಹೇಳಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more