Siddaramaiah: ಎಮೋಷನ್ ಅಸ್ತ್ರ..ವೈರಿಗಳಿಗೆ ಸ್ನೇಹದ ಸೂತ್ರ.. ಭಯದಲ್ಲಿ ಮಠ-ಮಂದಿರಕ್ಕೆ ಭೇಟಿ ನೀಡುತ್ತಿದ್ದಾರಾ ಸಿದ್ದು..?

Siddaramaiah: ಎಮೋಷನ್ ಅಸ್ತ್ರ..ವೈರಿಗಳಿಗೆ ಸ್ನೇಹದ ಸೂತ್ರ.. ಭಯದಲ್ಲಿ ಮಠ-ಮಂದಿರಕ್ಕೆ ಭೇಟಿ ನೀಡುತ್ತಿದ್ದಾರಾ ಸಿದ್ದು..?

Published : Apr 12, 2024, 06:46 PM ISTUpdated : Apr 12, 2024, 06:47 PM IST

ಒಕ್ಕಲಿಗರ ಮನ ಗೆಲ್ಲಲು ಸಿದ್ದು ಯಾವೆಲ್ಲ ಪ್ರಯತ್ನದಲ್ಲಿದ್ದಾರೆ ..?
ಮೈಸೂರು, ಚಾಮರಾಜನಗರ ಗೆಲ್ಲುವ ಹಠಕ್ಕೆ ಬಿದ್ದಿರೋದೇಕೆ..?
ತವರು ಕ್ಷೇತ್ರದಲ್ಲಿ ಹಿನ್ನಡೆಯಾದ್ರೆ ಸಿಎಂ ಕುರ್ಚಿ ಅಲ್ಲಾಡುತ್ತಾ..? 

ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರಗಳಾದ ಮೈಸೂರು ಮತ್ತು ಚಾಮರಾಜನಗರ(Chamarajanagar) ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದಿದ್ದಾರೆ. ಹೀಗಾಗಿ ಈ ಎಡು ಕ್ಷೇತ್ರಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ, ಗೆಲುವಿಗಾಗಿ  ಹತ್ತಾರು ತಂತ್ರಗಳನ್ನು ಮಾಡುತ್ತಿದ್ದಾರೆ. ಈಗಾಗಳೇ ಎರಡು ಬಾರಿ ಪ್ರಚಾರಕ್ಕೆ ಹೋಗಿರುವ ಸಿದ್ದು(Siddaramaiah) ಈಗ ಮೂರನೇ ಮಾತಿ ತವರು ಕ್ಷೇತ್ರಕ್ಕೆ ಪ್ರಚಾರಕ್ಕೆ(Campaign) ಹೋಗಲು ರೆಡಿಯಾಗಿದ್ದಾರೆ. ಇದೇ ತಿಂಗಳು 26 ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುಣಾವಣೆ ನಡೆಯಲಿದೆ. ದಕ್ಷಿಣ ಕರ್ಣಾಟಕ ಭಾಗದಲ್ಲಿ ನಡೆಯಲಿರುವ ಈ ಚುನಾವಣೆ ಒಟ್ಟು 14 ಕ್ಷೇತ್ರಗಳಲ್ಲಿ ನಡೆಯಲಿದೆ. ಅದರಲ್ಲಿ ಮೈಸೂರು-ಕೊಡಗು ಮತ್ತು ಚಾಮರಾಜ ನಗರ ಕ್ಷೇತ್ರಗಳೂ ಬರುತ್ತವೆ. ಸಿಎಂ ಸಿದ್ದರಾಮಯ್ಯನವರು ಉಳಿದ 12 ಕ್ಷೇತ್ರಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿಲ್ಲ. ಆದರೆ, ಅವರ ತವರು ಕ್ಷೇತ್ರಗಳಾದ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳ ಕುರಿತು ಸಿದ್ದು ಹೆಚ್ಚು ತಲೆ ಕೆಡಿಸಿಕೊಂಡಿದ್ದಾರೆ. ಈ ಎರಡು ಕ್ಷೇತ್ರಗಳಿಗೆ ಸಿದ್ದು ಪದೇ ಪದೇ ಪ್ರಚಾರಕ್ಕೆ ಹೋಗುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Turning Point: ಭಿಂದ್ರನ್‌ ವಾಲೆ ಯಾರು? ಇಂದಿರಾ ಗಾಂಧಿ ಆತನ ಬಗ್ಗೆ ಆಸಕ್ತಿ ತೋರಿಸದ್ದು ಯಾಕೆ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more