Siddaramaiah: ಎಮೋಷನ್ ಅಸ್ತ್ರ..ವೈರಿಗಳಿಗೆ ಸ್ನೇಹದ ಸೂತ್ರ.. ಭಯದಲ್ಲಿ ಮಠ-ಮಂದಿರಕ್ಕೆ ಭೇಟಿ ನೀಡುತ್ತಿದ್ದಾರಾ ಸಿದ್ದು..?

Siddaramaiah: ಎಮೋಷನ್ ಅಸ್ತ್ರ..ವೈರಿಗಳಿಗೆ ಸ್ನೇಹದ ಸೂತ್ರ.. ಭಯದಲ್ಲಿ ಮಠ-ಮಂದಿರಕ್ಕೆ ಭೇಟಿ ನೀಡುತ್ತಿದ್ದಾರಾ ಸಿದ್ದು..?

Published : Apr 12, 2024, 06:46 PM ISTUpdated : Apr 12, 2024, 06:47 PM IST

ಒಕ್ಕಲಿಗರ ಮನ ಗೆಲ್ಲಲು ಸಿದ್ದು ಯಾವೆಲ್ಲ ಪ್ರಯತ್ನದಲ್ಲಿದ್ದಾರೆ ..?
ಮೈಸೂರು, ಚಾಮರಾಜನಗರ ಗೆಲ್ಲುವ ಹಠಕ್ಕೆ ಬಿದ್ದಿರೋದೇಕೆ..?
ತವರು ಕ್ಷೇತ್ರದಲ್ಲಿ ಹಿನ್ನಡೆಯಾದ್ರೆ ಸಿಎಂ ಕುರ್ಚಿ ಅಲ್ಲಾಡುತ್ತಾ..? 

ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರಗಳಾದ ಮೈಸೂರು ಮತ್ತು ಚಾಮರಾಜನಗರ(Chamarajanagar) ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದಿದ್ದಾರೆ. ಹೀಗಾಗಿ ಈ ಎಡು ಕ್ಷೇತ್ರಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ, ಗೆಲುವಿಗಾಗಿ  ಹತ್ತಾರು ತಂತ್ರಗಳನ್ನು ಮಾಡುತ್ತಿದ್ದಾರೆ. ಈಗಾಗಳೇ ಎರಡು ಬಾರಿ ಪ್ರಚಾರಕ್ಕೆ ಹೋಗಿರುವ ಸಿದ್ದು(Siddaramaiah) ಈಗ ಮೂರನೇ ಮಾತಿ ತವರು ಕ್ಷೇತ್ರಕ್ಕೆ ಪ್ರಚಾರಕ್ಕೆ(Campaign) ಹೋಗಲು ರೆಡಿಯಾಗಿದ್ದಾರೆ. ಇದೇ ತಿಂಗಳು 26 ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುಣಾವಣೆ ನಡೆಯಲಿದೆ. ದಕ್ಷಿಣ ಕರ್ಣಾಟಕ ಭಾಗದಲ್ಲಿ ನಡೆಯಲಿರುವ ಈ ಚುನಾವಣೆ ಒಟ್ಟು 14 ಕ್ಷೇತ್ರಗಳಲ್ಲಿ ನಡೆಯಲಿದೆ. ಅದರಲ್ಲಿ ಮೈಸೂರು-ಕೊಡಗು ಮತ್ತು ಚಾಮರಾಜ ನಗರ ಕ್ಷೇತ್ರಗಳೂ ಬರುತ್ತವೆ. ಸಿಎಂ ಸಿದ್ದರಾಮಯ್ಯನವರು ಉಳಿದ 12 ಕ್ಷೇತ್ರಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿಲ್ಲ. ಆದರೆ, ಅವರ ತವರು ಕ್ಷೇತ್ರಗಳಾದ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳ ಕುರಿತು ಸಿದ್ದು ಹೆಚ್ಚು ತಲೆ ಕೆಡಿಸಿಕೊಂಡಿದ್ದಾರೆ. ಈ ಎರಡು ಕ್ಷೇತ್ರಗಳಿಗೆ ಸಿದ್ದು ಪದೇ ಪದೇ ಪ್ರಚಾರಕ್ಕೆ ಹೋಗುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Turning Point: ಭಿಂದ್ರನ್‌ ವಾಲೆ ಯಾರು? ಇಂದಿರಾ ಗಾಂಧಿ ಆತನ ಬಗ್ಗೆ ಆಸಕ್ತಿ ತೋರಿಸದ್ದು ಯಾಕೆ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more