Karnataka election:ದುನಿಯಾ ವಿಜಯ್‌, ಲೂಸ್‌ ಮಾದ ಜೊತೆ ಸಿದ್ದರಾಮಯ್ಯ ಅಬ್ಬರದ ಪ್ರಚಾರ

Karnataka election:ದುನಿಯಾ ವಿಜಯ್‌, ಲೂಸ್‌ ಮಾದ ಜೊತೆ ಸಿದ್ದರಾಮಯ್ಯ ಅಬ್ಬರದ ಪ್ರಚಾರ

Published : May 05, 2023, 04:49 PM IST

ಮಾಜಿ ಸಿಎಂ ಸಿದ್ದರಾಮಯ್ಯ ವರುಣದಲ್ಲಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ದುನಿಯಾ ವಿಜಯ್, ನಿಶ್ವಿಕಾ ನಾಯ್ಡು ಮತ್ತು ಲೂಸ್ ಮಾದ ಯೋಗಿ ಜೊತೆ ಸಿದ್ದರಾಮಯ್ಯ ಪ್ರಚಾರ ಮಾಡಿದರು.

ಮೈಸೂರು: ವರುಣದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ ಮಾಡುತ್ತಿದ್ದು, ತಾರೆಯರ ದಂಡೇ ಹರಿದು ಬಂದಿದೆ. ದುನಿಯಾ ವಿಜಯ್‌, ಯೋಗೀಶ್‌ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತಿದ್ದಾರೆ. ನಟರನ್ನ ನೋಡಲು ಅಭಿಮಾನಿಗಳ ದಂಡು ಹರಿದು ಬರುತ್ತಿದ್ದು, 23 ಗ್ರಾಮಗಳಲ್ಲಿ ಸಿದ್ದರಾಮಯ್ಯ ರೋಡ್ ಶೋ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ನಟ-ನಟಿಯರ ಮೇಲೆ ಬೆಂಬಲಿಗರು ಹೂಮಳೆಗರೆಯುತ್ತಿದ್ದರು. ಚುನಾವಣಾ ಪ್ರಚಾರ ನಡೆಯುತ್ತಿದ್ದರೂ ಸಿನಿಮಾ ತಾರೆಯರ ಅಭಿಮಾನಿಗಳು ವಾಹನ ಹತ್ತಿ ಸೆಲ್ಫೀಗಳನ್ನು ತೆಗೆದುಕೊಳ್ಳುತ್ತಿದ್ದರು. ಇನ್ನೂ ಬಿಜೆಪಿ ಪರವಾಗಿ ಸುದೀಪ್, ಜಗ್ಗೇಶ್, ಶೃತಿ, ತಾರಾ, ಹರ್ಷಿಕಾ ಪೂಣಚ್ಚ ಸೇರಿದಂತೆ ಹಲವು ಕಿರುತೆರೆ ಕಲಾವಿದರು ಪ್ರಚಾರ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ವರುಣಾದಲ್ಲಿ ಸಿದ್ದುಗೆ ಕಾಡ್ತಿದ್ಯಾ“ಲಿಂಗಾಯತ” ಭಯ.. ಲಿಂಗಾಯತರ ಕ್ಷಮೆ ಕೇಳಿದ್ದೇಕೆ ಸಿದ್ದರಾಮಯ್ಯ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more