ಮೋದಿ 2 ಕಡೆ ನಿಂತ್ರೆ ಲೀಡರ್, ನಾನು ನಿಂತ್ರೆ ಆಗಲ್ವಾ? ಸಿದ್ದರಾಮಯ್ಯ ಗೂಗ್ಲಿ!

ಮೋದಿ 2 ಕಡೆ ನಿಂತ್ರೆ ಲೀಡರ್, ನಾನು ನಿಂತ್ರೆ ಆಗಲ್ವಾ? ಸಿದ್ದರಾಮಯ್ಯ ಗೂಗ್ಲಿ!

Published : Jan 18, 2023, 11:10 PM IST

 ನಾಳೆ ಕಲಬುರಗಿ, ಯಾದಗಿರಿಯಲ್ಲಿ ಮೋದಿ ಕಾರ್ಯಕ್ರಮ, ಮೋದಿ ಸ್ವಾಗತಕ್ಕೆ ಸಜ್ಜಾಗಿದೆ ಕಲ್ಯಾಣ ಕರ್ನಾಟಕ, ಬಿಜೆಪಿ ಯುವ ಮೋರ್ಚಾದಿಂದ 5 ಟಿಕೆಟ್ ಬೇಡಿಕೆ, ವೇಶ್ಯೆ ಹೇಳಿಕೆಗೆ ಕ್ಷಮೆಯಾಚಿಸಿದ ಬಿಕೆ ಹರಿಪ್ರಸಾದ್ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಎರಡು ಕಡೆ ನಿಂತರೆ ಅವರು ಉತ್ತಮ ಲೀಡರ್, ಸಿದ್ದರಾಮಯ್ಯ ಎರಡು ಕಡೆ ನಿಲ್ಲಂಗಿಲ್ಲ. ಇವೆಲ್ಲಾ ನಡೆಯಲ್ಲ. ಮೋದಿ ಗುಜರಾತ್ ಹಾಗೂ ವಾರಣಾಸಿಯಿಂದ ಸ್ಪರ್ಧಿಸಿದ್ದಾರೆ. ಅವರು ಮಾತ್ರ ಉತ್ತಮ ಲೀಡರ್ ಆಗೋದು ಹೇಗೆ? ಎಂದು ಸಿದ್ದಾರಾಮಯ್ಯ ಪ್ರಶ್ನಿಸಿದ್ದಾರೆ.  ಜನ ತೀರ್ಪು ನೀಡುತ್ತಾರೆ. ಸೋಲು ಗೆಲುವು ಇದ್ದೆ ಇದೆ. ಕೊಪ್ಪಳದಲ್ಲಿ ನಿಂತೂ ಸೋತಿದ್ದೇನೆ. ಚಾಮುಂಡೇಶ್ವರಿಲ್ಲೇ ಸ್ಪರ್ಧೆ ಮಾಡುತ್ತಿದ್ದೆ. ಆದರೆ ನನ್ನ ಹುಟ್ಟೂರು ವರುಣಾ  ಕ್ಷೇತ್ರಕ್ಕೆ ವಿಂಗಡನೆಯಾದಾಗ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಷ್ಟೇ ಅಲ್ಲ ನಾನು ಈ ಬಾರಿ ಎರಡು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿಲ್ಲ ಎಂದಿದ್ದಾರೆ.   
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more