ಮೋದಿ 2 ಕಡೆ ನಿಂತ್ರೆ ಲೀಡರ್, ನಾನು ನಿಂತ್ರೆ ಆಗಲ್ವಾ? ಸಿದ್ದರಾಮಯ್ಯ ಗೂಗ್ಲಿ!

ಮೋದಿ 2 ಕಡೆ ನಿಂತ್ರೆ ಲೀಡರ್, ನಾನು ನಿಂತ್ರೆ ಆಗಲ್ವಾ? ಸಿದ್ದರಾಮಯ್ಯ ಗೂಗ್ಲಿ!

Published : Jan 18, 2023, 11:10 PM IST

 ನಾಳೆ ಕಲಬುರಗಿ, ಯಾದಗಿರಿಯಲ್ಲಿ ಮೋದಿ ಕಾರ್ಯಕ್ರಮ, ಮೋದಿ ಸ್ವಾಗತಕ್ಕೆ ಸಜ್ಜಾಗಿದೆ ಕಲ್ಯಾಣ ಕರ್ನಾಟಕ, ಬಿಜೆಪಿ ಯುವ ಮೋರ್ಚಾದಿಂದ 5 ಟಿಕೆಟ್ ಬೇಡಿಕೆ, ವೇಶ್ಯೆ ಹೇಳಿಕೆಗೆ ಕ್ಷಮೆಯಾಚಿಸಿದ ಬಿಕೆ ಹರಿಪ್ರಸಾದ್ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಎರಡು ಕಡೆ ನಿಂತರೆ ಅವರು ಉತ್ತಮ ಲೀಡರ್, ಸಿದ್ದರಾಮಯ್ಯ ಎರಡು ಕಡೆ ನಿಲ್ಲಂಗಿಲ್ಲ. ಇವೆಲ್ಲಾ ನಡೆಯಲ್ಲ. ಮೋದಿ ಗುಜರಾತ್ ಹಾಗೂ ವಾರಣಾಸಿಯಿಂದ ಸ್ಪರ್ಧಿಸಿದ್ದಾರೆ. ಅವರು ಮಾತ್ರ ಉತ್ತಮ ಲೀಡರ್ ಆಗೋದು ಹೇಗೆ? ಎಂದು ಸಿದ್ದಾರಾಮಯ್ಯ ಪ್ರಶ್ನಿಸಿದ್ದಾರೆ.  ಜನ ತೀರ್ಪು ನೀಡುತ್ತಾರೆ. ಸೋಲು ಗೆಲುವು ಇದ್ದೆ ಇದೆ. ಕೊಪ್ಪಳದಲ್ಲಿ ನಿಂತೂ ಸೋತಿದ್ದೇನೆ. ಚಾಮುಂಡೇಶ್ವರಿಲ್ಲೇ ಸ್ಪರ್ಧೆ ಮಾಡುತ್ತಿದ್ದೆ. ಆದರೆ ನನ್ನ ಹುಟ್ಟೂರು ವರುಣಾ  ಕ್ಷೇತ್ರಕ್ಕೆ ವಿಂಗಡನೆಯಾದಾಗ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಷ್ಟೇ ಅಲ್ಲ ನಾನು ಈ ಬಾರಿ ಎರಡು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿಲ್ಲ ಎಂದಿದ್ದಾರೆ.   
 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more