ಮೋದಿ 2 ಕಡೆ ನಿಂತ್ರೆ ಲೀಡರ್, ನಾನು ನಿಂತ್ರೆ ಆಗಲ್ವಾ? ಸಿದ್ದರಾಮಯ್ಯ ಗೂಗ್ಲಿ!

ಮೋದಿ 2 ಕಡೆ ನಿಂತ್ರೆ ಲೀಡರ್, ನಾನು ನಿಂತ್ರೆ ಆಗಲ್ವಾ? ಸಿದ್ದರಾಮಯ್ಯ ಗೂಗ್ಲಿ!

Published : Jan 18, 2023, 11:10 PM IST

 ನಾಳೆ ಕಲಬುರಗಿ, ಯಾದಗಿರಿಯಲ್ಲಿ ಮೋದಿ ಕಾರ್ಯಕ್ರಮ, ಮೋದಿ ಸ್ವಾಗತಕ್ಕೆ ಸಜ್ಜಾಗಿದೆ ಕಲ್ಯಾಣ ಕರ್ನಾಟಕ, ಬಿಜೆಪಿ ಯುವ ಮೋರ್ಚಾದಿಂದ 5 ಟಿಕೆಟ್ ಬೇಡಿಕೆ, ವೇಶ್ಯೆ ಹೇಳಿಕೆಗೆ ಕ್ಷಮೆಯಾಚಿಸಿದ ಬಿಕೆ ಹರಿಪ್ರಸಾದ್ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಎರಡು ಕಡೆ ನಿಂತರೆ ಅವರು ಉತ್ತಮ ಲೀಡರ್, ಸಿದ್ದರಾಮಯ್ಯ ಎರಡು ಕಡೆ ನಿಲ್ಲಂಗಿಲ್ಲ. ಇವೆಲ್ಲಾ ನಡೆಯಲ್ಲ. ಮೋದಿ ಗುಜರಾತ್ ಹಾಗೂ ವಾರಣಾಸಿಯಿಂದ ಸ್ಪರ್ಧಿಸಿದ್ದಾರೆ. ಅವರು ಮಾತ್ರ ಉತ್ತಮ ಲೀಡರ್ ಆಗೋದು ಹೇಗೆ? ಎಂದು ಸಿದ್ದಾರಾಮಯ್ಯ ಪ್ರಶ್ನಿಸಿದ್ದಾರೆ.  ಜನ ತೀರ್ಪು ನೀಡುತ್ತಾರೆ. ಸೋಲು ಗೆಲುವು ಇದ್ದೆ ಇದೆ. ಕೊಪ್ಪಳದಲ್ಲಿ ನಿಂತೂ ಸೋತಿದ್ದೇನೆ. ಚಾಮುಂಡೇಶ್ವರಿಲ್ಲೇ ಸ್ಪರ್ಧೆ ಮಾಡುತ್ತಿದ್ದೆ. ಆದರೆ ನನ್ನ ಹುಟ್ಟೂರು ವರುಣಾ  ಕ್ಷೇತ್ರಕ್ಕೆ ವಿಂಗಡನೆಯಾದಾಗ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಷ್ಟೇ ಅಲ್ಲ ನಾನು ಈ ಬಾರಿ ಎರಡು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿಲ್ಲ ಎಂದಿದ್ದಾರೆ.   
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more