ಮೋದಿ 2 ಕಡೆ ನಿಂತ್ರೆ ಲೀಡರ್, ನಾನು ನಿಂತ್ರೆ ಆಗಲ್ವಾ? ಸಿದ್ದರಾಮಯ್ಯ ಗೂಗ್ಲಿ!

ಮೋದಿ 2 ಕಡೆ ನಿಂತ್ರೆ ಲೀಡರ್, ನಾನು ನಿಂತ್ರೆ ಆಗಲ್ವಾ? ಸಿದ್ದರಾಮಯ್ಯ ಗೂಗ್ಲಿ!

Published : Jan 18, 2023, 11:10 PM IST

 ನಾಳೆ ಕಲಬುರಗಿ, ಯಾದಗಿರಿಯಲ್ಲಿ ಮೋದಿ ಕಾರ್ಯಕ್ರಮ, ಮೋದಿ ಸ್ವಾಗತಕ್ಕೆ ಸಜ್ಜಾಗಿದೆ ಕಲ್ಯಾಣ ಕರ್ನಾಟಕ, ಬಿಜೆಪಿ ಯುವ ಮೋರ್ಚಾದಿಂದ 5 ಟಿಕೆಟ್ ಬೇಡಿಕೆ, ವೇಶ್ಯೆ ಹೇಳಿಕೆಗೆ ಕ್ಷಮೆಯಾಚಿಸಿದ ಬಿಕೆ ಹರಿಪ್ರಸಾದ್ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಎರಡು ಕಡೆ ನಿಂತರೆ ಅವರು ಉತ್ತಮ ಲೀಡರ್, ಸಿದ್ದರಾಮಯ್ಯ ಎರಡು ಕಡೆ ನಿಲ್ಲಂಗಿಲ್ಲ. ಇವೆಲ್ಲಾ ನಡೆಯಲ್ಲ. ಮೋದಿ ಗುಜರಾತ್ ಹಾಗೂ ವಾರಣಾಸಿಯಿಂದ ಸ್ಪರ್ಧಿಸಿದ್ದಾರೆ. ಅವರು ಮಾತ್ರ ಉತ್ತಮ ಲೀಡರ್ ಆಗೋದು ಹೇಗೆ? ಎಂದು ಸಿದ್ದಾರಾಮಯ್ಯ ಪ್ರಶ್ನಿಸಿದ್ದಾರೆ.  ಜನ ತೀರ್ಪು ನೀಡುತ್ತಾರೆ. ಸೋಲು ಗೆಲುವು ಇದ್ದೆ ಇದೆ. ಕೊಪ್ಪಳದಲ್ಲಿ ನಿಂತೂ ಸೋತಿದ್ದೇನೆ. ಚಾಮುಂಡೇಶ್ವರಿಲ್ಲೇ ಸ್ಪರ್ಧೆ ಮಾಡುತ್ತಿದ್ದೆ. ಆದರೆ ನನ್ನ ಹುಟ್ಟೂರು ವರುಣಾ  ಕ್ಷೇತ್ರಕ್ಕೆ ವಿಂಗಡನೆಯಾದಾಗ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಷ್ಟೇ ಅಲ್ಲ ನಾನು ಈ ಬಾರಿ ಎರಡು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿಲ್ಲ ಎಂದಿದ್ದಾರೆ.   
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more