ಮೋದಿ 2 ಕಡೆ ನಿಂತ್ರೆ ಲೀಡರ್, ನಾನು ನಿಂತ್ರೆ ಆಗಲ್ವಾ? ಸಿದ್ದರಾಮಯ್ಯ ಗೂಗ್ಲಿ!

ಮೋದಿ 2 ಕಡೆ ನಿಂತ್ರೆ ಲೀಡರ್, ನಾನು ನಿಂತ್ರೆ ಆಗಲ್ವಾ? ಸಿದ್ದರಾಮಯ್ಯ ಗೂಗ್ಲಿ!

Published : Jan 18, 2023, 11:10 PM IST

 ನಾಳೆ ಕಲಬುರಗಿ, ಯಾದಗಿರಿಯಲ್ಲಿ ಮೋದಿ ಕಾರ್ಯಕ್ರಮ, ಮೋದಿ ಸ್ವಾಗತಕ್ಕೆ ಸಜ್ಜಾಗಿದೆ ಕಲ್ಯಾಣ ಕರ್ನಾಟಕ, ಬಿಜೆಪಿ ಯುವ ಮೋರ್ಚಾದಿಂದ 5 ಟಿಕೆಟ್ ಬೇಡಿಕೆ, ವೇಶ್ಯೆ ಹೇಳಿಕೆಗೆ ಕ್ಷಮೆಯಾಚಿಸಿದ ಬಿಕೆ ಹರಿಪ್ರಸಾದ್ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಎರಡು ಕಡೆ ನಿಂತರೆ ಅವರು ಉತ್ತಮ ಲೀಡರ್, ಸಿದ್ದರಾಮಯ್ಯ ಎರಡು ಕಡೆ ನಿಲ್ಲಂಗಿಲ್ಲ. ಇವೆಲ್ಲಾ ನಡೆಯಲ್ಲ. ಮೋದಿ ಗುಜರಾತ್ ಹಾಗೂ ವಾರಣಾಸಿಯಿಂದ ಸ್ಪರ್ಧಿಸಿದ್ದಾರೆ. ಅವರು ಮಾತ್ರ ಉತ್ತಮ ಲೀಡರ್ ಆಗೋದು ಹೇಗೆ? ಎಂದು ಸಿದ್ದಾರಾಮಯ್ಯ ಪ್ರಶ್ನಿಸಿದ್ದಾರೆ.  ಜನ ತೀರ್ಪು ನೀಡುತ್ತಾರೆ. ಸೋಲು ಗೆಲುವು ಇದ್ದೆ ಇದೆ. ಕೊಪ್ಪಳದಲ್ಲಿ ನಿಂತೂ ಸೋತಿದ್ದೇನೆ. ಚಾಮುಂಡೇಶ್ವರಿಲ್ಲೇ ಸ್ಪರ್ಧೆ ಮಾಡುತ್ತಿದ್ದೆ. ಆದರೆ ನನ್ನ ಹುಟ್ಟೂರು ವರುಣಾ  ಕ್ಷೇತ್ರಕ್ಕೆ ವಿಂಗಡನೆಯಾದಾಗ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಷ್ಟೇ ಅಲ್ಲ ನಾನು ಈ ಬಾರಿ ಎರಡು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿಲ್ಲ ಎಂದಿದ್ದಾರೆ.   
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more