'ಲೇ.. ಇಬ್ರಾಹಿಂ ಹೇಳ್ದಷ್ಟು ಕೇಳು'-ಎದುರಿಗೆ ಬಂದ ಸಿಎಂ ಇಬ್ರಾಹಿಂಗೆ ಸಿದ್ದು ಸಲಹೆ

'ಲೇ.. ಇಬ್ರಾಹಿಂ ಹೇಳ್ದಷ್ಟು ಕೇಳು'-ಎದುರಿಗೆ ಬಂದ ಸಿಎಂ ಇಬ್ರಾಹಿಂಗೆ ಸಿದ್ದು ಸಲಹೆ

Published : Mar 14, 2022, 05:38 PM IST

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಬಳಿಕ ಸಿಎಂ ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ.

ಬೆಂಗಳೂರು, (ಮಾ.14): ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಬಳಿಕ ಸಿಎಂ ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ.

Karnataka Politics: ಇಬ್ರಾಹಿಂ ಕಾಂಗ್ರೆಸ್‌ ಪಕ್ಷಕ್ಕೆ ಕಡೆಗೂ ಗುಡ್‌ಬೈ..!

ಇಂದು (ಸೋಮವಾರ) ವಿಧಾನಸೌಧದ ಲಾಂಜ್‌ನಲ್ಲಿ ಸಿಎಂ ಇಬ್ರಾಹಿಂ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮುಖಾಮುಖಿಯಾದರು. ಈ ವೇಳೆ ಸಿ.ಎಂ ಇಬ್ರಾಹಿಂ ಜೊತೆ ಮಾತನಾಡಿದ ಸಿದ್ದರಾಮಯ್ಯ ಕಾಂಗ್ರೆಸ್‌ ತ್ಯಜಿಸಲು ಮುಂದಾಗಿರೋದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಲೇ.. ಇಬ್ರಾಹಿಂ ಹೇಳ್ದಷ್ಟು ಕೇಳು...ಆತುರ ಬಿದ್ದು ನಿರ್ಧಾರ ತಗೊಬೇಡ ಎಂದು ಸಲಹೆ ನೀಡಿದರು. ಇನ್ನು ಇದಕ್ಕೆ ಇಬ್ರಾಹಿಂ ಹೇಗೆ ಪ್ರತಿಕ್ರಿಯಿಸಿದ್ರು ಎನ್ನುವುದನ್ನು ನೀವೇ ನೋಡಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more