'ಲೇ.. ಇಬ್ರಾಹಿಂ ಹೇಳ್ದಷ್ಟು ಕೇಳು'-ಎದುರಿಗೆ ಬಂದ ಸಿಎಂ ಇಬ್ರಾಹಿಂಗೆ ಸಿದ್ದು ಸಲಹೆ

'ಲೇ.. ಇಬ್ರಾಹಿಂ ಹೇಳ್ದಷ್ಟು ಕೇಳು'-ಎದುರಿಗೆ ಬಂದ ಸಿಎಂ ಇಬ್ರಾಹಿಂಗೆ ಸಿದ್ದು ಸಲಹೆ

Published : Mar 14, 2022, 05:38 PM IST

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಬಳಿಕ ಸಿಎಂ ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ.

ಬೆಂಗಳೂರು, (ಮಾ.14): ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಬಳಿಕ ಸಿಎಂ ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ.

Karnataka Politics: ಇಬ್ರಾಹಿಂ ಕಾಂಗ್ರೆಸ್‌ ಪಕ್ಷಕ್ಕೆ ಕಡೆಗೂ ಗುಡ್‌ಬೈ..!

ಇಂದು (ಸೋಮವಾರ) ವಿಧಾನಸೌಧದ ಲಾಂಜ್‌ನಲ್ಲಿ ಸಿಎಂ ಇಬ್ರಾಹಿಂ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮುಖಾಮುಖಿಯಾದರು. ಈ ವೇಳೆ ಸಿ.ಎಂ ಇಬ್ರಾಹಿಂ ಜೊತೆ ಮಾತನಾಡಿದ ಸಿದ್ದರಾಮಯ್ಯ ಕಾಂಗ್ರೆಸ್‌ ತ್ಯಜಿಸಲು ಮುಂದಾಗಿರೋದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಲೇ.. ಇಬ್ರಾಹಿಂ ಹೇಳ್ದಷ್ಟು ಕೇಳು...ಆತುರ ಬಿದ್ದು ನಿರ್ಧಾರ ತಗೊಬೇಡ ಎಂದು ಸಲಹೆ ನೀಡಿದರು. ಇನ್ನು ಇದಕ್ಕೆ ಇಬ್ರಾಹಿಂ ಹೇಗೆ ಪ್ರತಿಕ್ರಿಯಿಸಿದ್ರು ಎನ್ನುವುದನ್ನು ನೀವೇ ನೋಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more