ಸವದಿಗೆ ಸ್ವರ್ಗದ ಬಾಗಿಲು ಓಪನ್ ಆಗುತ್ತಂತೆ, ಸುರೇಶ್ ಕುಮಾರ್ ಪಾಪದವರಂತೆ! ಸಿದ್ದು ಸಖತ್ ಕಾಮಿಡಿ

ಸವದಿಗೆ ಸ್ವರ್ಗದ ಬಾಗಿಲು ಓಪನ್ ಆಗುತ್ತಂತೆ, ಸುರೇಶ್ ಕುಮಾರ್ ಪಾಪದವರಂತೆ! ಸಿದ್ದು ಸಖತ್ ಕಾಮಿಡಿ

Published : Feb 05, 2021, 03:03 PM ISTUpdated : Feb 05, 2021, 03:10 PM IST

ಮಾತಿನ ಮಲ್ಲ ಸಿದ್ದರಾಮಯ್ಯ ಪಂಚಿಂಗ್ ಡೈಲಾಗ್ ಹೇಳುತ್ತಲೇ ವಿರೋಧಿಗಳಿಗೆ ತಿರುಗೇಟು ನೀಡುವುದರಲ್ಲಿ ನಿಸ್ಸೀಮರು. ಸದನದಲ್ಲಿ ಆಗಾಗ ಮಾಡುವ ಕಾಮಿಡಿಗೆ ಎಲ್ಲರೂ ಬಿದ್ದು ಬಿದ್ದು ನಗುವ ಹಾಗೆ ಮಾಡ್ತಾರೆ. 

ಬೆಂಗಳೂರು (ಫೆ. 05): ಮಾತಿನ ಮಲ್ಲ ಸಿದ್ದರಾಮಯ್ಯ ಪಂಚಿಂಗ್ ಡೈಲಾಗ್ ಹೇಳುತ್ತಲೇ ವಿರೋಧಿಗಳಿಗೆ ತಿರುಗೇಟು ನೀಡುವುದರಲ್ಲಿ ನಿಸ್ಸೀಮರು. ಸದನದಲ್ಲಿ ಆಗಾಗ ಮಾಡುವ ಕಾಮಿಡಿಗೆ ಎಲ್ಲರೂ ಬಿದ್ದು ಬಿದ್ದು ನಗುವ ಹಾಗೆ ಮಾಡ್ತಾರೆ. ಇಂತದ್ದೊಂದು ಹಾಸ್ಯಕ್ಕೆ ಸದನ ಸಾಕ್ಷಿಯಾಯ್ತು. ಸ್ವರ್ಗ ನರಕ ಅಂತೆಲ್ಲಾ ಯಾವುದೂ ಇಲ್ಲಾರೀ.. ಎಲ್ಲ ಇರೋದು ಇಲ್ಲಿಯೇ' ಅಂತ ಲಿಂಬಾವಳಿ ಬುಡಕ್ಕೆ ಬಾಂಬ್ ಇಟ್ರು. ಮಾಧುಸ್ವಾಮಿಯವರಿಗೂ ಸ್ವಲ್ಪ ಕಾಮಿಡಿ ಮಾಡಿ ನಗೆಗಡಲಲ್ಲಿ ತೇಲಿಸಿದರು. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!