ಸವದಿಗೆ ಸ್ವರ್ಗದ ಬಾಗಿಲು ಓಪನ್ ಆಗುತ್ತಂತೆ, ಸುರೇಶ್ ಕುಮಾರ್ ಪಾಪದವರಂತೆ! ಸಿದ್ದು ಸಖತ್ ಕಾಮಿಡಿ

ಸವದಿಗೆ ಸ್ವರ್ಗದ ಬಾಗಿಲು ಓಪನ್ ಆಗುತ್ತಂತೆ, ಸುರೇಶ್ ಕುಮಾರ್ ಪಾಪದವರಂತೆ! ಸಿದ್ದು ಸಖತ್ ಕಾಮಿಡಿ

Published : Feb 05, 2021, 03:03 PM ISTUpdated : Feb 05, 2021, 03:10 PM IST

ಮಾತಿನ ಮಲ್ಲ ಸಿದ್ದರಾಮಯ್ಯ ಪಂಚಿಂಗ್ ಡೈಲಾಗ್ ಹೇಳುತ್ತಲೇ ವಿರೋಧಿಗಳಿಗೆ ತಿರುಗೇಟು ನೀಡುವುದರಲ್ಲಿ ನಿಸ್ಸೀಮರು. ಸದನದಲ್ಲಿ ಆಗಾಗ ಮಾಡುವ ಕಾಮಿಡಿಗೆ ಎಲ್ಲರೂ ಬಿದ್ದು ಬಿದ್ದು ನಗುವ ಹಾಗೆ ಮಾಡ್ತಾರೆ. 

ಬೆಂಗಳೂರು (ಫೆ. 05): ಮಾತಿನ ಮಲ್ಲ ಸಿದ್ದರಾಮಯ್ಯ ಪಂಚಿಂಗ್ ಡೈಲಾಗ್ ಹೇಳುತ್ತಲೇ ವಿರೋಧಿಗಳಿಗೆ ತಿರುಗೇಟು ನೀಡುವುದರಲ್ಲಿ ನಿಸ್ಸೀಮರು. ಸದನದಲ್ಲಿ ಆಗಾಗ ಮಾಡುವ ಕಾಮಿಡಿಗೆ ಎಲ್ಲರೂ ಬಿದ್ದು ಬಿದ್ದು ನಗುವ ಹಾಗೆ ಮಾಡ್ತಾರೆ. ಇಂತದ್ದೊಂದು ಹಾಸ್ಯಕ್ಕೆ ಸದನ ಸಾಕ್ಷಿಯಾಯ್ತು. ಸ್ವರ್ಗ ನರಕ ಅಂತೆಲ್ಲಾ ಯಾವುದೂ ಇಲ್ಲಾರೀ.. ಎಲ್ಲ ಇರೋದು ಇಲ್ಲಿಯೇ' ಅಂತ ಲಿಂಬಾವಳಿ ಬುಡಕ್ಕೆ ಬಾಂಬ್ ಇಟ್ರು. ಮಾಧುಸ್ವಾಮಿಯವರಿಗೂ ಸ್ವಲ್ಪ ಕಾಮಿಡಿ ಮಾಡಿ ನಗೆಗಡಲಲ್ಲಿ ತೇಲಿಸಿದರು. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?