ಸವದಿಗೆ ಸ್ವರ್ಗದ ಬಾಗಿಲು ಓಪನ್ ಆಗುತ್ತಂತೆ, ಸುರೇಶ್ ಕುಮಾರ್ ಪಾಪದವರಂತೆ! ಸಿದ್ದು ಸಖತ್ ಕಾಮಿಡಿ

ಸವದಿಗೆ ಸ್ವರ್ಗದ ಬಾಗಿಲು ಓಪನ್ ಆಗುತ್ತಂತೆ, ಸುರೇಶ್ ಕುಮಾರ್ ಪಾಪದವರಂತೆ! ಸಿದ್ದು ಸಖತ್ ಕಾಮಿಡಿ

Published : Feb 05, 2021, 03:03 PM ISTUpdated : Feb 05, 2021, 03:10 PM IST

ಮಾತಿನ ಮಲ್ಲ ಸಿದ್ದರಾಮಯ್ಯ ಪಂಚಿಂಗ್ ಡೈಲಾಗ್ ಹೇಳುತ್ತಲೇ ವಿರೋಧಿಗಳಿಗೆ ತಿರುಗೇಟು ನೀಡುವುದರಲ್ಲಿ ನಿಸ್ಸೀಮರು. ಸದನದಲ್ಲಿ ಆಗಾಗ ಮಾಡುವ ಕಾಮಿಡಿಗೆ ಎಲ್ಲರೂ ಬಿದ್ದು ಬಿದ್ದು ನಗುವ ಹಾಗೆ ಮಾಡ್ತಾರೆ. 

ಬೆಂಗಳೂರು (ಫೆ. 05): ಮಾತಿನ ಮಲ್ಲ ಸಿದ್ದರಾಮಯ್ಯ ಪಂಚಿಂಗ್ ಡೈಲಾಗ್ ಹೇಳುತ್ತಲೇ ವಿರೋಧಿಗಳಿಗೆ ತಿರುಗೇಟು ನೀಡುವುದರಲ್ಲಿ ನಿಸ್ಸೀಮರು. ಸದನದಲ್ಲಿ ಆಗಾಗ ಮಾಡುವ ಕಾಮಿಡಿಗೆ ಎಲ್ಲರೂ ಬಿದ್ದು ಬಿದ್ದು ನಗುವ ಹಾಗೆ ಮಾಡ್ತಾರೆ. ಇಂತದ್ದೊಂದು ಹಾಸ್ಯಕ್ಕೆ ಸದನ ಸಾಕ್ಷಿಯಾಯ್ತು. ಸ್ವರ್ಗ ನರಕ ಅಂತೆಲ್ಲಾ ಯಾವುದೂ ಇಲ್ಲಾರೀ.. ಎಲ್ಲ ಇರೋದು ಇಲ್ಲಿಯೇ' ಅಂತ ಲಿಂಬಾವಳಿ ಬುಡಕ್ಕೆ ಬಾಂಬ್ ಇಟ್ರು. ಮಾಧುಸ್ವಾಮಿಯವರಿಗೂ ಸ್ವಲ್ಪ ಕಾಮಿಡಿ ಮಾಡಿ ನಗೆಗಡಲಲ್ಲಿ ತೇಲಿಸಿದರು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!