ಸಿಎಂ ಬೊಮ್ಮಾಯಿಯನ್ನು ನಾಯಿಗೆ ಹೋಲಿಸಿದ ಸಿದ್ದರಾಮಯ್ಯ

ಸಿಎಂ ಬೊಮ್ಮಾಯಿಯನ್ನು ನಾಯಿಗೆ ಹೋಲಿಸಿದ ಸಿದ್ದರಾಮಯ್ಯ

Published : Jan 04, 2023, 01:19 PM IST

ಮೋದಿ ಮುಂದೆ ನಾಯಿ ಮರಿ ತರ ಇರ್ತೀರಾ ಅವರ ಮುಂದೆ ಗಡಗಡ ನಡುಗುತ್ತಿರಾ. ನಿಮಗೆ ಅವರ ಮುಂದೆ ನಿಂತು ಮಾತನಾಡುವ ತಾಕತ್ತಿಲ್ಲ. ನಿಮಗೆ ತಾಕತ್ತಿದ್ದರೆ ಅವರ ಮುಂದೆ ಮಾತನಾಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಮೋದಿ ಮುಂದೆ ನಾಯಿ ಮರಿ ತರ ಇರ್ತೀರಾ ಅವರ ಮುಂದೆ ಗಡಗಡ ನಡುಗುತ್ತಿರಾ. ನಿಮಗೆ ಅವರ ಮುಂದೆ ನಿಂತು ಮಾತನಾಡುವ ತಾಕತ್ತಿಲ್ಲ. ನಿಮಗೆ ತಾಕತ್ತಿದ್ದರೆ ಅವರ ಮುಂದೆ ಮಾತನಾಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಿಮಗೆ ತಾಕತ್ತಿದ್ದರೆ, ಮೋದಿ ಎದುರು ನಿಂತು ಮಾತನಾಡಿ, ರಾಜ್ಯಕ್ಕೆ 5,495 ಕೋಟಿ ಅನುದಾನ ತನ್ನಿ ಎಂದು ಸವಾಲೆಸೆದರು. ಸಿದ್ದರಾಮಯ್ಯ ಅವರ ಈ ಹೇಳಿಕೆ ಈಗ ವಿವಾದ ಸೃಷ್ಟಿಸಿದ್ದು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more