ಬೆಂಗಳೂರು (ಮಾ.11): ಕೊನೆಗೂ ರಾಜ್ಯ ಕಾಂಗ್ರೆಸ್ಗೆ ನೂತನ ಸಾರಥಿಯ ನೇಮಕವಾಗಿದೆ. ಕೆಪಿಸಿಸಿ ಹೊಣೆಯನ್ನು ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಹೆಗಲಿಗೆ ವಹಿಸಲಾಗಿದೆ. ಜೊತೆಗೆ ಮೂವರು ಕಾರ್ಯಾಧ್ಯಕ್ಷರ ಪಡೆಯನ್ನು ಕೂಡಾ ನೇಮಿಸಲಾಗಿದೆ.ಡಿಕೆಶಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ವಿಧಾನಸಭೆ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಮುಖಾಮುಖಿಯಾದರು. ಮುಂದೆ ನಡೆದದ್ದು ಇದು....ಇದನ್ನೂ ನೋಡಿ | ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ನೇಮಕ"