ಎಲ್ಲಿ ಸ್ಪರ್ಧಿಸುತ್ತಾರೆ ಮಾಜಿ ಸಿಎಂ ಸಿದ್ದರಾಮಣ್ಣ? ಚಾಮರಾಜನಗರದತ್ತ ವಿ ಸೋಮಣ್ಣ!

ಎಲ್ಲಿ ಸ್ಪರ್ಧಿಸುತ್ತಾರೆ ಮಾಜಿ ಸಿಎಂ ಸಿದ್ದರಾಮಣ್ಣ? ಚಾಮರಾಜನಗರದತ್ತ ವಿ ಸೋಮಣ್ಣ!

Published : Mar 21, 2023, 11:21 PM IST

ಮಾ.23ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್, ಬೆಂಬಲಿಗರ ಒತ್ತಡಕ್ಕೆ ಮಣಿದು ಕೋಲಾರದಲ್ಲಿ ಅಖಾಡಕ್ಕಿಳಿಯುತ್ತಾರಾ ಸಿದ್ದು, ಚಾಮರಾಜನಗರದಲ್ಲಿ ನಿಲ್ಲಲು ಹೈಕಮಾಂಡ್ ಸೂಚನೆ, ಸೋಮಣ್ಣ ಸ್ಫೋಟಕ ಮಾತು, ಅಮೃತಪಾಲ್ ಸಿಂಗ್ ಬಂಧನಕ್ಕೆ ಪಂಜಾಬ್ ಪೊಲೀಸರ ಹರಸಾಹಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ಕಂಪ್ಲೀಟ್ ಪ್ಯಾಕೇಜ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುತ್ತಿಲ್ಲ ಅನ್ನೋ ಮಾತು ಹೊರಬೀಳುತ್ತಿದ್ದಂತೆ ಇದೀಗ ಕೋಲಾರದ ಅಭಿಮಾನಿಗಳಿಗೆ ನಿರಾಸೆಯಾಗಿದೆ.  ಇಂದು ಸಿದ್ದು ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು, ಕೋಲಾರದಿಂದಲೇ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ.ಕೋಲಾರ, ಬಾದಮಿ, ವರುಣಾ ಸೇರಿದಂತೆ ಕೆಲ ಕ್ಷೇತ್ರಗಳಿಂದ ಸಿದ್ದು ಸ್ಪರ್ಧೆ ಅನ್ನೋ ಮಾತು ಕೇಳಿಬರುತ್ತಿದೆ. ಇತ್ತ ಕೋಲಾರದ ಬೆಂಬಲಿಗರು ಸಿದ್ದು ಬರಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.ಸಿದ್ದರಾಮಯ್ಯ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಸ್ವತಂತ್ರರು. ಯಾವ ಕ್ಷೇತ್ರದಲ್ಲಿ ನಿಂತರೂ ಕಾಂಗ್ರೆಸ್ ಅವರಿಗೆ ಅವಕಾಶ ಮಾಡಿಕೊಡಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಮಹಾನ್ ನಾಯಕ ಸಿದ್ದರಾಮಯ್ಯನವರಿಗೆ ಈ ಪರಿಸ್ಥಿತಿ ಬಂದಿದೆ ಎಂದು ನನಗೆ ಮಾತ್ರವಲ್ಲ ಹಲವರಿಗೆ ಅನುಕಂಪ ಬಂದಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಬಿಜೆಪಿ ನಾಯಕ ವಿ ಸೋಮಣ್ಣ ಪಕ್ಷ ಬಿಡಲಿದ್ದಾರೆ ಅನ್ನೋ ಮಾತುಗಳು ತಣ್ಣಗಾದ ಬೆನ್ನಲ್ಲೇ ಇದೀಗ ಹೊಸ ವಿಚಾರ ಮುನ್ನಲೆಗೆ ಬಂದಿದೆ. ಚಾಮರಾಜನಗರದಿಂದ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎಂದಿದ್ದಾರೆ. ಇಷ್ಟೇ ಅಲ್ಲ 6 ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೇನೆ ಎಂದು ಸೋಮಣ್ಣ ಹೇಳಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more