ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

Published : Jul 19, 2022, 04:10 PM IST

 ಆ 20 Constituencyಗಳಲ್ಲಿ ಸಿದ್ದರಾಮಯ್ಯ ಆಯ್ಕೆ ಕೋಲಾರನೇನಾ..?ಅಥವಾ ತಮ್ಮ ರಾಜಕೀಯ ಜೀವನದ ಕಟ್ಟ ಕಡೆಯ ಚುನಾವಣೆಯಲ್ಲಿ ಸಿದ್ದು ಮತ್ತೊಮ್ಮೆ ಕ್ಷೇತ್ರ ಬದಲಾವಣೆ ಮಾಡದೇ ಬಾದಾಮಿಯಲ್ಲೇ ಮತ್ತೆ ಸ್ಪರ್ಧಿಸುತ್ತಾರಾ? ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರು, (ಜುಲೈ.19): ಮಾಜಿ ಸಿಎಂ ಸಿದ್ದರಾಮಯ್ಯವರಿಗೆ ರಾಜಕೀಯದಲ್ಲಿ ಆಘಾತ ಅನ್ನೋದೇನಾದ್ರು ಇದ್ರೆ, ಅದು ಕಳೆದ ಎಲೆಕ್ಷನ್ನ ಚಾಮುಂಡೇಶ್ವರಿ ಕ್ಷೇತ್ರದ ಸೋಲು. ಈ ಸೋಲು ಮಾಜಿ ಸಿಎಂ ಸಿದ್ದುಗೆ ದೊಡ್ಡ ಆಘಾತ, ಅವರು ಊಹಿಸದೇ ಇದ್ದ ಫಲಿತಾಂಶವನ್ನು ಜನ ಕೊಟ್ಟಿದ್ರು. ಹೀಗಾಗಿ ಸೋಲಿನ ನಂತರ ಸಿದ್ದು ಚಾಮುಂಡೇಶ್ವರಿ ಮೇಲೆ ತುಂಬಾ ಮುನಿಸಿಕೊಂಡಿದ್ದಾರೆ. ತಮ್ಮ ಮುನಿಸಿದೆ ಸಿದ್ದು ಪಕ್ಕಾ ಲೆಕ್ಕಾಚಾರವನ್ನೂ ಇಟ್ಟುಕೊಂಡಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಸೋಲು-ಗೆಲುವಿನ ಆಳ ಅಗಲ ಬಿಚ್ಚಿಟ್ಟ ಸಿದ್ದರಾಮಯ್ಯ

ಹೌದು.. ಸಿದ್ದರಾಮಯ್ಯನವರಿಗೆ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದ ನಾಯಕ ಮತ್ತು ಕಾರ್ಯಕರ್ತರ ಮೇಲೆ ಸಿಕ್ಕಾಪಟ್ಟೆ ಕೋಪವಿದೆ ಅನ್ನೋದಕ್ಕೆ ಇದೊಂದು ಸನ್ನಿವೇಶ ಸಾಕ್ಷಿ ಸಾಕು. ಇದೆಲ್ಲ ನೋಡಿದ್ರೆ ಸಿದ್ದರಾಮಯ್ಯನವರು ಬರಲಿರೋ ಎಲೆಕ್ಷನ್ನಲ್ಲಿ ಚಾಮುಂಡೇಶ್ವರಿಗೆ ಕಾಲಿಡೋದಿಲ್ಲ ಅನ್ನೋದು ಪಕ್ಕಾ. ಹಾಗಿದ್ರೆ ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ಕೆ ಮಾಡಿಕೊಳ್ಳುವ ಕ್ಷೇತ್ರ ಯಾವುದು ಇರಬಹುದು?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more