ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

Published : Jul 19, 2022, 04:10 PM IST

 ಆ 20 Constituencyಗಳಲ್ಲಿ ಸಿದ್ದರಾಮಯ್ಯ ಆಯ್ಕೆ ಕೋಲಾರನೇನಾ..?ಅಥವಾ ತಮ್ಮ ರಾಜಕೀಯ ಜೀವನದ ಕಟ್ಟ ಕಡೆಯ ಚುನಾವಣೆಯಲ್ಲಿ ಸಿದ್ದು ಮತ್ತೊಮ್ಮೆ ಕ್ಷೇತ್ರ ಬದಲಾವಣೆ ಮಾಡದೇ ಬಾದಾಮಿಯಲ್ಲೇ ಮತ್ತೆ ಸ್ಪರ್ಧಿಸುತ್ತಾರಾ? ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರು, (ಜುಲೈ.19): ಮಾಜಿ ಸಿಎಂ ಸಿದ್ದರಾಮಯ್ಯವರಿಗೆ ರಾಜಕೀಯದಲ್ಲಿ ಆಘಾತ ಅನ್ನೋದೇನಾದ್ರು ಇದ್ರೆ, ಅದು ಕಳೆದ ಎಲೆಕ್ಷನ್ನ ಚಾಮುಂಡೇಶ್ವರಿ ಕ್ಷೇತ್ರದ ಸೋಲು. ಈ ಸೋಲು ಮಾಜಿ ಸಿಎಂ ಸಿದ್ದುಗೆ ದೊಡ್ಡ ಆಘಾತ, ಅವರು ಊಹಿಸದೇ ಇದ್ದ ಫಲಿತಾಂಶವನ್ನು ಜನ ಕೊಟ್ಟಿದ್ರು. ಹೀಗಾಗಿ ಸೋಲಿನ ನಂತರ ಸಿದ್ದು ಚಾಮುಂಡೇಶ್ವರಿ ಮೇಲೆ ತುಂಬಾ ಮುನಿಸಿಕೊಂಡಿದ್ದಾರೆ. ತಮ್ಮ ಮುನಿಸಿದೆ ಸಿದ್ದು ಪಕ್ಕಾ ಲೆಕ್ಕಾಚಾರವನ್ನೂ ಇಟ್ಟುಕೊಂಡಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಸೋಲು-ಗೆಲುವಿನ ಆಳ ಅಗಲ ಬಿಚ್ಚಿಟ್ಟ ಸಿದ್ದರಾಮಯ್ಯ

ಹೌದು.. ಸಿದ್ದರಾಮಯ್ಯನವರಿಗೆ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದ ನಾಯಕ ಮತ್ತು ಕಾರ್ಯಕರ್ತರ ಮೇಲೆ ಸಿಕ್ಕಾಪಟ್ಟೆ ಕೋಪವಿದೆ ಅನ್ನೋದಕ್ಕೆ ಇದೊಂದು ಸನ್ನಿವೇಶ ಸಾಕ್ಷಿ ಸಾಕು. ಇದೆಲ್ಲ ನೋಡಿದ್ರೆ ಸಿದ್ದರಾಮಯ್ಯನವರು ಬರಲಿರೋ ಎಲೆಕ್ಷನ್ನಲ್ಲಿ ಚಾಮುಂಡೇಶ್ವರಿಗೆ ಕಾಲಿಡೋದಿಲ್ಲ ಅನ್ನೋದು ಪಕ್ಕಾ. ಹಾಗಿದ್ರೆ ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ಕೆ ಮಾಡಿಕೊಳ್ಳುವ ಕ್ಷೇತ್ರ ಯಾವುದು ಇರಬಹುದು?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more