ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

Published : Jul 19, 2022, 04:10 PM IST

 ಆ 20 Constituencyಗಳಲ್ಲಿ ಸಿದ್ದರಾಮಯ್ಯ ಆಯ್ಕೆ ಕೋಲಾರನೇನಾ..?ಅಥವಾ ತಮ್ಮ ರಾಜಕೀಯ ಜೀವನದ ಕಟ್ಟ ಕಡೆಯ ಚುನಾವಣೆಯಲ್ಲಿ ಸಿದ್ದು ಮತ್ತೊಮ್ಮೆ ಕ್ಷೇತ್ರ ಬದಲಾವಣೆ ಮಾಡದೇ ಬಾದಾಮಿಯಲ್ಲೇ ಮತ್ತೆ ಸ್ಪರ್ಧಿಸುತ್ತಾರಾ? ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರು, (ಜುಲೈ.19): ಮಾಜಿ ಸಿಎಂ ಸಿದ್ದರಾಮಯ್ಯವರಿಗೆ ರಾಜಕೀಯದಲ್ಲಿ ಆಘಾತ ಅನ್ನೋದೇನಾದ್ರು ಇದ್ರೆ, ಅದು ಕಳೆದ ಎಲೆಕ್ಷನ್ನ ಚಾಮುಂಡೇಶ್ವರಿ ಕ್ಷೇತ್ರದ ಸೋಲು. ಈ ಸೋಲು ಮಾಜಿ ಸಿಎಂ ಸಿದ್ದುಗೆ ದೊಡ್ಡ ಆಘಾತ, ಅವರು ಊಹಿಸದೇ ಇದ್ದ ಫಲಿತಾಂಶವನ್ನು ಜನ ಕೊಟ್ಟಿದ್ರು. ಹೀಗಾಗಿ ಸೋಲಿನ ನಂತರ ಸಿದ್ದು ಚಾಮುಂಡೇಶ್ವರಿ ಮೇಲೆ ತುಂಬಾ ಮುನಿಸಿಕೊಂಡಿದ್ದಾರೆ. ತಮ್ಮ ಮುನಿಸಿದೆ ಸಿದ್ದು ಪಕ್ಕಾ ಲೆಕ್ಕಾಚಾರವನ್ನೂ ಇಟ್ಟುಕೊಂಡಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಸೋಲು-ಗೆಲುವಿನ ಆಳ ಅಗಲ ಬಿಚ್ಚಿಟ್ಟ ಸಿದ್ದರಾಮಯ್ಯ

ಹೌದು.. ಸಿದ್ದರಾಮಯ್ಯನವರಿಗೆ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದ ನಾಯಕ ಮತ್ತು ಕಾರ್ಯಕರ್ತರ ಮೇಲೆ ಸಿಕ್ಕಾಪಟ್ಟೆ ಕೋಪವಿದೆ ಅನ್ನೋದಕ್ಕೆ ಇದೊಂದು ಸನ್ನಿವೇಶ ಸಾಕ್ಷಿ ಸಾಕು. ಇದೆಲ್ಲ ನೋಡಿದ್ರೆ ಸಿದ್ದರಾಮಯ್ಯನವರು ಬರಲಿರೋ ಎಲೆಕ್ಷನ್ನಲ್ಲಿ ಚಾಮುಂಡೇಶ್ವರಿಗೆ ಕಾಲಿಡೋದಿಲ್ಲ ಅನ್ನೋದು ಪಕ್ಕಾ. ಹಾಗಿದ್ರೆ ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ಕೆ ಮಾಡಿಕೊಳ್ಳುವ ಕ್ಷೇತ್ರ ಯಾವುದು ಇರಬಹುದು?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more