ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

Published : Jul 19, 2022, 04:10 PM IST

 ಆ 20 Constituencyಗಳಲ್ಲಿ ಸಿದ್ದರಾಮಯ್ಯ ಆಯ್ಕೆ ಕೋಲಾರನೇನಾ..?ಅಥವಾ ತಮ್ಮ ರಾಜಕೀಯ ಜೀವನದ ಕಟ್ಟ ಕಡೆಯ ಚುನಾವಣೆಯಲ್ಲಿ ಸಿದ್ದು ಮತ್ತೊಮ್ಮೆ ಕ್ಷೇತ್ರ ಬದಲಾವಣೆ ಮಾಡದೇ ಬಾದಾಮಿಯಲ್ಲೇ ಮತ್ತೆ ಸ್ಪರ್ಧಿಸುತ್ತಾರಾ? ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರು, (ಜುಲೈ.19): ಮಾಜಿ ಸಿಎಂ ಸಿದ್ದರಾಮಯ್ಯವರಿಗೆ ರಾಜಕೀಯದಲ್ಲಿ ಆಘಾತ ಅನ್ನೋದೇನಾದ್ರು ಇದ್ರೆ, ಅದು ಕಳೆದ ಎಲೆಕ್ಷನ್ನ ಚಾಮುಂಡೇಶ್ವರಿ ಕ್ಷೇತ್ರದ ಸೋಲು. ಈ ಸೋಲು ಮಾಜಿ ಸಿಎಂ ಸಿದ್ದುಗೆ ದೊಡ್ಡ ಆಘಾತ, ಅವರು ಊಹಿಸದೇ ಇದ್ದ ಫಲಿತಾಂಶವನ್ನು ಜನ ಕೊಟ್ಟಿದ್ರು. ಹೀಗಾಗಿ ಸೋಲಿನ ನಂತರ ಸಿದ್ದು ಚಾಮುಂಡೇಶ್ವರಿ ಮೇಲೆ ತುಂಬಾ ಮುನಿಸಿಕೊಂಡಿದ್ದಾರೆ. ತಮ್ಮ ಮುನಿಸಿದೆ ಸಿದ್ದು ಪಕ್ಕಾ ಲೆಕ್ಕಾಚಾರವನ್ನೂ ಇಟ್ಟುಕೊಂಡಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಸೋಲು-ಗೆಲುವಿನ ಆಳ ಅಗಲ ಬಿಚ್ಚಿಟ್ಟ ಸಿದ್ದರಾಮಯ್ಯ

ಹೌದು.. ಸಿದ್ದರಾಮಯ್ಯನವರಿಗೆ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದ ನಾಯಕ ಮತ್ತು ಕಾರ್ಯಕರ್ತರ ಮೇಲೆ ಸಿಕ್ಕಾಪಟ್ಟೆ ಕೋಪವಿದೆ ಅನ್ನೋದಕ್ಕೆ ಇದೊಂದು ಸನ್ನಿವೇಶ ಸಾಕ್ಷಿ ಸಾಕು. ಇದೆಲ್ಲ ನೋಡಿದ್ರೆ ಸಿದ್ದರಾಮಯ್ಯನವರು ಬರಲಿರೋ ಎಲೆಕ್ಷನ್ನಲ್ಲಿ ಚಾಮುಂಡೇಶ್ವರಿಗೆ ಕಾಲಿಡೋದಿಲ್ಲ ಅನ್ನೋದು ಪಕ್ಕಾ. ಹಾಗಿದ್ರೆ ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ಕೆ ಮಾಡಿಕೊಳ್ಳುವ ಕ್ಷೇತ್ರ ಯಾವುದು ಇರಬಹುದು?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more