ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

Published : Jul 19, 2022, 04:10 PM IST

 ಆ 20 Constituencyಗಳಲ್ಲಿ ಸಿದ್ದರಾಮಯ್ಯ ಆಯ್ಕೆ ಕೋಲಾರನೇನಾ..?ಅಥವಾ ತಮ್ಮ ರಾಜಕೀಯ ಜೀವನದ ಕಟ್ಟ ಕಡೆಯ ಚುನಾವಣೆಯಲ್ಲಿ ಸಿದ್ದು ಮತ್ತೊಮ್ಮೆ ಕ್ಷೇತ್ರ ಬದಲಾವಣೆ ಮಾಡದೇ ಬಾದಾಮಿಯಲ್ಲೇ ಮತ್ತೆ ಸ್ಪರ್ಧಿಸುತ್ತಾರಾ? ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರು, (ಜುಲೈ.19): ಮಾಜಿ ಸಿಎಂ ಸಿದ್ದರಾಮಯ್ಯವರಿಗೆ ರಾಜಕೀಯದಲ್ಲಿ ಆಘಾತ ಅನ್ನೋದೇನಾದ್ರು ಇದ್ರೆ, ಅದು ಕಳೆದ ಎಲೆಕ್ಷನ್ನ ಚಾಮುಂಡೇಶ್ವರಿ ಕ್ಷೇತ್ರದ ಸೋಲು. ಈ ಸೋಲು ಮಾಜಿ ಸಿಎಂ ಸಿದ್ದುಗೆ ದೊಡ್ಡ ಆಘಾತ, ಅವರು ಊಹಿಸದೇ ಇದ್ದ ಫಲಿತಾಂಶವನ್ನು ಜನ ಕೊಟ್ಟಿದ್ರು. ಹೀಗಾಗಿ ಸೋಲಿನ ನಂತರ ಸಿದ್ದು ಚಾಮುಂಡೇಶ್ವರಿ ಮೇಲೆ ತುಂಬಾ ಮುನಿಸಿಕೊಂಡಿದ್ದಾರೆ. ತಮ್ಮ ಮುನಿಸಿದೆ ಸಿದ್ದು ಪಕ್ಕಾ ಲೆಕ್ಕಾಚಾರವನ್ನೂ ಇಟ್ಟುಕೊಂಡಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಸೋಲು-ಗೆಲುವಿನ ಆಳ ಅಗಲ ಬಿಚ್ಚಿಟ್ಟ ಸಿದ್ದರಾಮಯ್ಯ

ಹೌದು.. ಸಿದ್ದರಾಮಯ್ಯನವರಿಗೆ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದ ನಾಯಕ ಮತ್ತು ಕಾರ್ಯಕರ್ತರ ಮೇಲೆ ಸಿಕ್ಕಾಪಟ್ಟೆ ಕೋಪವಿದೆ ಅನ್ನೋದಕ್ಕೆ ಇದೊಂದು ಸನ್ನಿವೇಶ ಸಾಕ್ಷಿ ಸಾಕು. ಇದೆಲ್ಲ ನೋಡಿದ್ರೆ ಸಿದ್ದರಾಮಯ್ಯನವರು ಬರಲಿರೋ ಎಲೆಕ್ಷನ್ನಲ್ಲಿ ಚಾಮುಂಡೇಶ್ವರಿಗೆ ಕಾಲಿಡೋದಿಲ್ಲ ಅನ್ನೋದು ಪಕ್ಕಾ. ಹಾಗಿದ್ರೆ ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ಕೆ ಮಾಡಿಕೊಳ್ಳುವ ಕ್ಷೇತ್ರ ಯಾವುದು ಇರಬಹುದು?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more