ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

Published : Jul 19, 2022, 04:10 PM IST

 ಆ 20 Constituencyಗಳಲ್ಲಿ ಸಿದ್ದರಾಮಯ್ಯ ಆಯ್ಕೆ ಕೋಲಾರನೇನಾ..?ಅಥವಾ ತಮ್ಮ ರಾಜಕೀಯ ಜೀವನದ ಕಟ್ಟ ಕಡೆಯ ಚುನಾವಣೆಯಲ್ಲಿ ಸಿದ್ದು ಮತ್ತೊಮ್ಮೆ ಕ್ಷೇತ್ರ ಬದಲಾವಣೆ ಮಾಡದೇ ಬಾದಾಮಿಯಲ್ಲೇ ಮತ್ತೆ ಸ್ಪರ್ಧಿಸುತ್ತಾರಾ? ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರು, (ಜುಲೈ.19): ಮಾಜಿ ಸಿಎಂ ಸಿದ್ದರಾಮಯ್ಯವರಿಗೆ ರಾಜಕೀಯದಲ್ಲಿ ಆಘಾತ ಅನ್ನೋದೇನಾದ್ರು ಇದ್ರೆ, ಅದು ಕಳೆದ ಎಲೆಕ್ಷನ್ನ ಚಾಮುಂಡೇಶ್ವರಿ ಕ್ಷೇತ್ರದ ಸೋಲು. ಈ ಸೋಲು ಮಾಜಿ ಸಿಎಂ ಸಿದ್ದುಗೆ ದೊಡ್ಡ ಆಘಾತ, ಅವರು ಊಹಿಸದೇ ಇದ್ದ ಫಲಿತಾಂಶವನ್ನು ಜನ ಕೊಟ್ಟಿದ್ರು. ಹೀಗಾಗಿ ಸೋಲಿನ ನಂತರ ಸಿದ್ದು ಚಾಮುಂಡೇಶ್ವರಿ ಮೇಲೆ ತುಂಬಾ ಮುನಿಸಿಕೊಂಡಿದ್ದಾರೆ. ತಮ್ಮ ಮುನಿಸಿದೆ ಸಿದ್ದು ಪಕ್ಕಾ ಲೆಕ್ಕಾಚಾರವನ್ನೂ ಇಟ್ಟುಕೊಂಡಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಸೋಲು-ಗೆಲುವಿನ ಆಳ ಅಗಲ ಬಿಚ್ಚಿಟ್ಟ ಸಿದ್ದರಾಮಯ್ಯ

ಹೌದು.. ಸಿದ್ದರಾಮಯ್ಯನವರಿಗೆ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದ ನಾಯಕ ಮತ್ತು ಕಾರ್ಯಕರ್ತರ ಮೇಲೆ ಸಿಕ್ಕಾಪಟ್ಟೆ ಕೋಪವಿದೆ ಅನ್ನೋದಕ್ಕೆ ಇದೊಂದು ಸನ್ನಿವೇಶ ಸಾಕ್ಷಿ ಸಾಕು. ಇದೆಲ್ಲ ನೋಡಿದ್ರೆ ಸಿದ್ದರಾಮಯ್ಯನವರು ಬರಲಿರೋ ಎಲೆಕ್ಷನ್ನಲ್ಲಿ ಚಾಮುಂಡೇಶ್ವರಿಗೆ ಕಾಲಿಡೋದಿಲ್ಲ ಅನ್ನೋದು ಪಕ್ಕಾ. ಹಾಗಿದ್ರೆ ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ಕೆ ಮಾಡಿಕೊಳ್ಳುವ ಕ್ಷೇತ್ರ ಯಾವುದು ಇರಬಹುದು?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more