ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ದುಕೊಳ್ಳುವ ಕ್ಷೇತ್ರ ಯಾವುದು..?

Published : Jul 19, 2022, 04:10 PM IST

 ಆ 20 Constituencyಗಳಲ್ಲಿ ಸಿದ್ದರಾಮಯ್ಯ ಆಯ್ಕೆ ಕೋಲಾರನೇನಾ..?ಅಥವಾ ತಮ್ಮ ರಾಜಕೀಯ ಜೀವನದ ಕಟ್ಟ ಕಡೆಯ ಚುನಾವಣೆಯಲ್ಲಿ ಸಿದ್ದು ಮತ್ತೊಮ್ಮೆ ಕ್ಷೇತ್ರ ಬದಲಾವಣೆ ಮಾಡದೇ ಬಾದಾಮಿಯಲ್ಲೇ ಮತ್ತೆ ಸ್ಪರ್ಧಿಸುತ್ತಾರಾ? ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರು, (ಜುಲೈ.19): ಮಾಜಿ ಸಿಎಂ ಸಿದ್ದರಾಮಯ್ಯವರಿಗೆ ರಾಜಕೀಯದಲ್ಲಿ ಆಘಾತ ಅನ್ನೋದೇನಾದ್ರು ಇದ್ರೆ, ಅದು ಕಳೆದ ಎಲೆಕ್ಷನ್ನ ಚಾಮುಂಡೇಶ್ವರಿ ಕ್ಷೇತ್ರದ ಸೋಲು. ಈ ಸೋಲು ಮಾಜಿ ಸಿಎಂ ಸಿದ್ದುಗೆ ದೊಡ್ಡ ಆಘಾತ, ಅವರು ಊಹಿಸದೇ ಇದ್ದ ಫಲಿತಾಂಶವನ್ನು ಜನ ಕೊಟ್ಟಿದ್ರು. ಹೀಗಾಗಿ ಸೋಲಿನ ನಂತರ ಸಿದ್ದು ಚಾಮುಂಡೇಶ್ವರಿ ಮೇಲೆ ತುಂಬಾ ಮುನಿಸಿಕೊಂಡಿದ್ದಾರೆ. ತಮ್ಮ ಮುನಿಸಿದೆ ಸಿದ್ದು ಪಕ್ಕಾ ಲೆಕ್ಕಾಚಾರವನ್ನೂ ಇಟ್ಟುಕೊಂಡಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಸೋಲು-ಗೆಲುವಿನ ಆಳ ಅಗಲ ಬಿಚ್ಚಿಟ್ಟ ಸಿದ್ದರಾಮಯ್ಯ

ಹೌದು.. ಸಿದ್ದರಾಮಯ್ಯನವರಿಗೆ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದ ನಾಯಕ ಮತ್ತು ಕಾರ್ಯಕರ್ತರ ಮೇಲೆ ಸಿಕ್ಕಾಪಟ್ಟೆ ಕೋಪವಿದೆ ಅನ್ನೋದಕ್ಕೆ ಇದೊಂದು ಸನ್ನಿವೇಶ ಸಾಕ್ಷಿ ಸಾಕು. ಇದೆಲ್ಲ ನೋಡಿದ್ರೆ ಸಿದ್ದರಾಮಯ್ಯನವರು ಬರಲಿರೋ ಎಲೆಕ್ಷನ್ನಲ್ಲಿ ಚಾಮುಂಡೇಶ್ವರಿಗೆ ಕಾಲಿಡೋದಿಲ್ಲ ಅನ್ನೋದು ಪಕ್ಕಾ. ಹಾಗಿದ್ರೆ ಸಿದ್ದರಾಮಯ್ಯ ಮುಂದಿನ ಎಲೆಕ್ಷನ್‌ಗೆ ಆಯ್ಕೆ ಮಾಡಿಕೊಳ್ಳುವ ಕ್ಷೇತ್ರ ಯಾವುದು ಇರಬಹುದು?

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more