2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..?  ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..? ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

Published : Jul 07, 2022, 05:05 PM IST

 ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

ಬೆಂಗಳೂರು, (ಜುಲೈ.07): ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

Assembly Election 2023; ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ?

 ಬಾದಾಮಿಗೆ ಗುಡ್'ಬೈ ಹೇಳಿ ಹೊಸ ಕ್ಷೇತ್ರಕ್ಕೆ ಎಂಟ್ರಿ ಕೊಡಲಿದ್ದಾರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ... ಹಾಗಾದ್ರೆ 2023ರಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ..?  ಟಗರರಾಮಯ್ಯನ ಹೊಸ ಅಖಾಡ ಕೋಲಾರನಾ..? ಸಿದ್ದುಗಾಗಿ ಸದ್ದಿಲ್ಲದೆ ಸಜ್ಜಾಗ್ತಿದ್ಯಾ ಕೋಲಾರ ಅಖಾಡ..? ಮೂರು ಚುನಾವಣೆ, 4 ಕ್ಷೇತ್ರ... ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೋಲಾ'ರಾ'ಮಯ್ಯ. ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೋಲಾರ ಕ್ಷೇತ್ರ ಎಷ್ಟು ಸುರಕ್ಷಿತ..? ಕೋಲಾರ ವಿಧಾನಸಭಾ ಕ್ಷೇತ್ರದ ಜಾತಿ ಲೆಕ್ಕಾಚಾರ ಹೇಗಿದೆ..? ಅಲ್ಲಿನ ರಾಜಕೀಯ ಚರಿತ್ರೆ ಎಂಥದ್ದು..? ಎಲ್ಲವನ್ನೂ ಡೀಟೇಲ್ಲಾಗಿ ತೋರಿಸ್ತೀವಿ ನೋಡಿ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more