2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..?  ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..? ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

Published : Jul 07, 2022, 05:05 PM IST

 ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

ಬೆಂಗಳೂರು, (ಜುಲೈ.07): ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

Assembly Election 2023; ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ?

 ಬಾದಾಮಿಗೆ ಗುಡ್'ಬೈ ಹೇಳಿ ಹೊಸ ಕ್ಷೇತ್ರಕ್ಕೆ ಎಂಟ್ರಿ ಕೊಡಲಿದ್ದಾರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ... ಹಾಗಾದ್ರೆ 2023ರಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ..?  ಟಗರರಾಮಯ್ಯನ ಹೊಸ ಅಖಾಡ ಕೋಲಾರನಾ..? ಸಿದ್ದುಗಾಗಿ ಸದ್ದಿಲ್ಲದೆ ಸಜ್ಜಾಗ್ತಿದ್ಯಾ ಕೋಲಾರ ಅಖಾಡ..? ಮೂರು ಚುನಾವಣೆ, 4 ಕ್ಷೇತ್ರ... ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೋಲಾ'ರಾ'ಮಯ್ಯ. ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೋಲಾರ ಕ್ಷೇತ್ರ ಎಷ್ಟು ಸುರಕ್ಷಿತ..? ಕೋಲಾರ ವಿಧಾನಸಭಾ ಕ್ಷೇತ್ರದ ಜಾತಿ ಲೆಕ್ಕಾಚಾರ ಹೇಗಿದೆ..? ಅಲ್ಲಿನ ರಾಜಕೀಯ ಚರಿತ್ರೆ ಎಂಥದ್ದು..? ಎಲ್ಲವನ್ನೂ ಡೀಟೇಲ್ಲಾಗಿ ತೋರಿಸ್ತೀವಿ ನೋಡಿ...

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more