2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..?  ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..? ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

Published : Jul 07, 2022, 05:05 PM IST

 ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

ಬೆಂಗಳೂರು, (ಜುಲೈ.07): ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

Assembly Election 2023; ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ?

 ಬಾದಾಮಿಗೆ ಗುಡ್'ಬೈ ಹೇಳಿ ಹೊಸ ಕ್ಷೇತ್ರಕ್ಕೆ ಎಂಟ್ರಿ ಕೊಡಲಿದ್ದಾರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ... ಹಾಗಾದ್ರೆ 2023ರಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ..?  ಟಗರರಾಮಯ್ಯನ ಹೊಸ ಅಖಾಡ ಕೋಲಾರನಾ..? ಸಿದ್ದುಗಾಗಿ ಸದ್ದಿಲ್ಲದೆ ಸಜ್ಜಾಗ್ತಿದ್ಯಾ ಕೋಲಾರ ಅಖಾಡ..? ಮೂರು ಚುನಾವಣೆ, 4 ಕ್ಷೇತ್ರ... ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೋಲಾ'ರಾ'ಮಯ್ಯ. ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೋಲಾರ ಕ್ಷೇತ್ರ ಎಷ್ಟು ಸುರಕ್ಷಿತ..? ಕೋಲಾರ ವಿಧಾನಸಭಾ ಕ್ಷೇತ್ರದ ಜಾತಿ ಲೆಕ್ಕಾಚಾರ ಹೇಗಿದೆ..? ಅಲ್ಲಿನ ರಾಜಕೀಯ ಚರಿತ್ರೆ ಎಂಥದ್ದು..? ಎಲ್ಲವನ್ನೂ ಡೀಟೇಲ್ಲಾಗಿ ತೋರಿಸ್ತೀವಿ ನೋಡಿ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more