2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..?  ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..? ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

Published : Jul 07, 2022, 05:05 PM IST

 ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

ಬೆಂಗಳೂರು, (ಜುಲೈ.07): ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

Assembly Election 2023; ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ?

 ಬಾದಾಮಿಗೆ ಗುಡ್'ಬೈ ಹೇಳಿ ಹೊಸ ಕ್ಷೇತ್ರಕ್ಕೆ ಎಂಟ್ರಿ ಕೊಡಲಿದ್ದಾರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ... ಹಾಗಾದ್ರೆ 2023ರಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ..?  ಟಗರರಾಮಯ್ಯನ ಹೊಸ ಅಖಾಡ ಕೋಲಾರನಾ..? ಸಿದ್ದುಗಾಗಿ ಸದ್ದಿಲ್ಲದೆ ಸಜ್ಜಾಗ್ತಿದ್ಯಾ ಕೋಲಾರ ಅಖಾಡ..? ಮೂರು ಚುನಾವಣೆ, 4 ಕ್ಷೇತ್ರ... ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೋಲಾ'ರಾ'ಮಯ್ಯ. ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೋಲಾರ ಕ್ಷೇತ್ರ ಎಷ್ಟು ಸುರಕ್ಷಿತ..? ಕೋಲಾರ ವಿಧಾನಸಭಾ ಕ್ಷೇತ್ರದ ಜಾತಿ ಲೆಕ್ಕಾಚಾರ ಹೇಗಿದೆ..? ಅಲ್ಲಿನ ರಾಜಕೀಯ ಚರಿತ್ರೆ ಎಂಥದ್ದು..? ಎಲ್ಲವನ್ನೂ ಡೀಟೇಲ್ಲಾಗಿ ತೋರಿಸ್ತೀವಿ ನೋಡಿ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more