ಯಾರೇ ಬಂದರೂ ಕೋಲಾರ 'ಜೆಡಿಎಸ್‌ ಭದ್ರಕೋಟೆ': ಸಿದ್ದು ಹೇಳಿಕೆಗೆ ಶ್ರೀನಾಥ್‌ ತಿರುಗೇಟು

ಯಾರೇ ಬಂದರೂ ಕೋಲಾರ 'ಜೆಡಿಎಸ್‌ ಭದ್ರಕೋಟೆ': ಸಿದ್ದು ಹೇಳಿಕೆಗೆ ಶ್ರೀನಾಥ್‌ ತಿರುಗೇಟು

Published : Jan 10, 2023, 11:35 AM ISTUpdated : Jan 10, 2023, 01:14 PM IST

ಈ ಬಾರಿ ಕೋಲಾರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದು,  ಈ ವಿಚಾರವಾಗಿ ಜೆಡಿಎಸ್‌ ಅಭ್ಯರ್ಥಿ ತಿರುಗೇಟು ನೀಡಿದ್ದಾರೆ.

ಕೋಲಾರದಲ್ಲಿ ಜೆಡಿಎಸ್‌ಗೆ ಉತ್ತಮ ವಾತಾವರಣ ಇದೆ. ಯಾರೇ ಬಂದರೂ ಕೋಲಾರ ಜೆಡಿಎಸ್‌ ಭದ್ರಕೋಟೆ ಎಂದು ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿ ಶ್ರೀನಾಥ್‌ ಹೇಳಿದ್ದಾರೆ. ಪಂಚರತ್ನ ಯಾತ್ರೆಯಿಂದ ನಮ್ಮ ಜೆಡಿಎಸ್‌ ಪ್ರಬಲವಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಬಿ ಟೀಂ ಎಂದು ಅಪಪ್ರಚಾರದಿಂದ ಕಳೆದ ಬಾರಿ ಮುಸ್ಲಿಂರು ಕೈ ಹಿಡಿದಿರಲಿಲ್ಲ. ಈಗ ಮುಸ್ಲಿಂ ಸಮುದಾಯಕ್ಕೂ ವಾಸ್ತವತೆ ಅರ್ಥವಾಗಿ ನಮ್ಮ ಪರವಾಗಿದ್ದಾರೆ ಎಂದು ಹೇಳಿದ್ದಾರೆ.

ಸ್ಯಾಂಟ್ರೋ ರವಿ ಬೆನ್ನು ಬಿದ್ದ ಖಾಕಿ ಪಡೆ: ರಾಜಕಾರಣಿಗಳ ಮೇಲೆ ನಿಗಾ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more