ಯಾರೇ ಬಂದರೂ ಕೋಲಾರ 'ಜೆಡಿಎಸ್‌ ಭದ್ರಕೋಟೆ': ಸಿದ್ದು ಹೇಳಿಕೆಗೆ ಶ್ರೀನಾಥ್‌ ತಿರುಗೇಟು

ಯಾರೇ ಬಂದರೂ ಕೋಲಾರ 'ಜೆಡಿಎಸ್‌ ಭದ್ರಕೋಟೆ': ಸಿದ್ದು ಹೇಳಿಕೆಗೆ ಶ್ರೀನಾಥ್‌ ತಿರುಗೇಟು

Published : Jan 10, 2023, 11:35 AM ISTUpdated : Jan 10, 2023, 01:14 PM IST

ಈ ಬಾರಿ ಕೋಲಾರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದು,  ಈ ವಿಚಾರವಾಗಿ ಜೆಡಿಎಸ್‌ ಅಭ್ಯರ್ಥಿ ತಿರುಗೇಟು ನೀಡಿದ್ದಾರೆ.

ಕೋಲಾರದಲ್ಲಿ ಜೆಡಿಎಸ್‌ಗೆ ಉತ್ತಮ ವಾತಾವರಣ ಇದೆ. ಯಾರೇ ಬಂದರೂ ಕೋಲಾರ ಜೆಡಿಎಸ್‌ ಭದ್ರಕೋಟೆ ಎಂದು ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿ ಶ್ರೀನಾಥ್‌ ಹೇಳಿದ್ದಾರೆ. ಪಂಚರತ್ನ ಯಾತ್ರೆಯಿಂದ ನಮ್ಮ ಜೆಡಿಎಸ್‌ ಪ್ರಬಲವಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಬಿ ಟೀಂ ಎಂದು ಅಪಪ್ರಚಾರದಿಂದ ಕಳೆದ ಬಾರಿ ಮುಸ್ಲಿಂರು ಕೈ ಹಿಡಿದಿರಲಿಲ್ಲ. ಈಗ ಮುಸ್ಲಿಂ ಸಮುದಾಯಕ್ಕೂ ವಾಸ್ತವತೆ ಅರ್ಥವಾಗಿ ನಮ್ಮ ಪರವಾಗಿದ್ದಾರೆ ಎಂದು ಹೇಳಿದ್ದಾರೆ.

ಸ್ಯಾಂಟ್ರೋ ರವಿ ಬೆನ್ನು ಬಿದ್ದ ಖಾಕಿ ಪಡೆ: ರಾಜಕಾರಣಿಗಳ ಮೇಲೆ ನಿಗಾ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more