Bitcoin Scam; ಶ್ರೀಕಿ ಬಗ್ಗೆ ಗೊತ್ತಿದ್ದವರು ಅಂದು ಏಕೆ ಸುಮ್ಮನಿದ್ರು?

Bitcoin Scam; ಶ್ರೀಕಿ ಬಗ್ಗೆ ಗೊತ್ತಿದ್ದವರು ಅಂದು ಏಕೆ ಸುಮ್ಮನಿದ್ರು?

Published : Nov 15, 2021, 07:18 PM IST

* ಮುಗಿಯುತ್ತಿಲ್ಲ ಬಿಟ್ ಕಾಯಿನ್ ಪ್ರಕರಣದ ಸದ್ದು
* ನಾನು ಸಿಎಂ ಆಗಿದ್ದ ವೇಳೆ ಶ್ರೀಕಿ ಒಬ್ಬ ಹ್ಯಾಕರ್ ಎನ್ನುವುದು ಗೊತ್ತೆ ಇರಲಿಲ್ಲ
* ಶ್ರೀಕಿ ಮೇಲೆ ಯಾವ ದೂರು ದಾಖಲಾಗಿರಲಿಲ್ಲ
* ಬಿಜೆಪಿ ಆರೋಪಗಳಿಗೆ ಸಿದ್ದರಾಮಯ್ಯ ಉತ್ತರ

ಬೆಂಗಳೂರು(ನ. 15)  ಬಿಟ್ ಕಾಯಿನ್ (Bitcoin Scam) ಪ್ರಕರಣದಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ಮಾತಿನ ಸಮರ ಮುಂದಿವರಿದಿದೆ. ಬಿಜೆಪಿ ಆರೋಪಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಉತ್ತರ ಕೊಟ್ಟಿದ್ದಾರೆ.

ಡೆಲ್ಲಿಯಿಂದ ಬಂದು ಬಿಎಸ್‌ವೈ ಭೇಟಿಯಾದ ಶೆಟ್ಟರ್

ನಾನು ಸಿಎಂ ಆಗಿದ್ದಾಗ  ಯಾರೂ ಶ್ರೀಕಿ ಮೇಲೆ ದೂರು ಕೊಟ್ಟಿರಲಿಲ್ಲ.  ಶ್ರೀಕಿ ಒಬ್ಬ ಹ್ಯಾಕರ್ ಎಂಬ ಮಾಹಿತಿಯೂ ಇರಲಿಲ್ಲ. ಆಗ ವಿಪಕ್ಷದಲ್ಲಿ ಇದ್ದ ಬಿಜೆಪಿಯವರು ಏನು ಮಾಡುತ್ತಿದ್ದರು? ಎಂದು ಪ್ರಶ್ನೆ ಕೇಳಿದ್ದಾರೆ.  ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಬಿಟ್ ಕಾಯಿನ್  ಹಗರಣದ್ದೇ ಸುದ್ದಿ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more