Bitcoin Scam; ಶ್ರೀಕಿ ಬಗ್ಗೆ ಗೊತ್ತಿದ್ದವರು ಅಂದು ಏಕೆ ಸುಮ್ಮನಿದ್ರು?

Bitcoin Scam; ಶ್ರೀಕಿ ಬಗ್ಗೆ ಗೊತ್ತಿದ್ದವರು ಅಂದು ಏಕೆ ಸುಮ್ಮನಿದ್ರು?

Published : Nov 15, 2021, 07:18 PM IST

* ಮುಗಿಯುತ್ತಿಲ್ಲ ಬಿಟ್ ಕಾಯಿನ್ ಪ್ರಕರಣದ ಸದ್ದು
* ನಾನು ಸಿಎಂ ಆಗಿದ್ದ ವೇಳೆ ಶ್ರೀಕಿ ಒಬ್ಬ ಹ್ಯಾಕರ್ ಎನ್ನುವುದು ಗೊತ್ತೆ ಇರಲಿಲ್ಲ
* ಶ್ರೀಕಿ ಮೇಲೆ ಯಾವ ದೂರು ದಾಖಲಾಗಿರಲಿಲ್ಲ
* ಬಿಜೆಪಿ ಆರೋಪಗಳಿಗೆ ಸಿದ್ದರಾಮಯ್ಯ ಉತ್ತರ

ಬೆಂಗಳೂರು(ನ. 15)  ಬಿಟ್ ಕಾಯಿನ್ (Bitcoin Scam) ಪ್ರಕರಣದಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ಮಾತಿನ ಸಮರ ಮುಂದಿವರಿದಿದೆ. ಬಿಜೆಪಿ ಆರೋಪಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಉತ್ತರ ಕೊಟ್ಟಿದ್ದಾರೆ.

ಡೆಲ್ಲಿಯಿಂದ ಬಂದು ಬಿಎಸ್‌ವೈ ಭೇಟಿಯಾದ ಶೆಟ್ಟರ್

ನಾನು ಸಿಎಂ ಆಗಿದ್ದಾಗ  ಯಾರೂ ಶ್ರೀಕಿ ಮೇಲೆ ದೂರು ಕೊಟ್ಟಿರಲಿಲ್ಲ.  ಶ್ರೀಕಿ ಒಬ್ಬ ಹ್ಯಾಕರ್ ಎಂಬ ಮಾಹಿತಿಯೂ ಇರಲಿಲ್ಲ. ಆಗ ವಿಪಕ್ಷದಲ್ಲಿ ಇದ್ದ ಬಿಜೆಪಿಯವರು ಏನು ಮಾಡುತ್ತಿದ್ದರು? ಎಂದು ಪ್ರಶ್ನೆ ಕೇಳಿದ್ದಾರೆ.  ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಬಿಟ್ ಕಾಯಿನ್  ಹಗರಣದ್ದೇ ಸುದ್ದಿ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more