Bitcoin Scam; ಶ್ರೀಕಿ ಬಗ್ಗೆ ಗೊತ್ತಿದ್ದವರು ಅಂದು ಏಕೆ ಸುಮ್ಮನಿದ್ರು?

Bitcoin Scam; ಶ್ರೀಕಿ ಬಗ್ಗೆ ಗೊತ್ತಿದ್ದವರು ಅಂದು ಏಕೆ ಸುಮ್ಮನಿದ್ರು?

Published : Nov 15, 2021, 07:18 PM IST

* ಮುಗಿಯುತ್ತಿಲ್ಲ ಬಿಟ್ ಕಾಯಿನ್ ಪ್ರಕರಣದ ಸದ್ದು
* ನಾನು ಸಿಎಂ ಆಗಿದ್ದ ವೇಳೆ ಶ್ರೀಕಿ ಒಬ್ಬ ಹ್ಯಾಕರ್ ಎನ್ನುವುದು ಗೊತ್ತೆ ಇರಲಿಲ್ಲ
* ಶ್ರೀಕಿ ಮೇಲೆ ಯಾವ ದೂರು ದಾಖಲಾಗಿರಲಿಲ್ಲ
* ಬಿಜೆಪಿ ಆರೋಪಗಳಿಗೆ ಸಿದ್ದರಾಮಯ್ಯ ಉತ್ತರ

ಬೆಂಗಳೂರು(ನ. 15)  ಬಿಟ್ ಕಾಯಿನ್ (Bitcoin Scam) ಪ್ರಕರಣದಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ಮಾತಿನ ಸಮರ ಮುಂದಿವರಿದಿದೆ. ಬಿಜೆಪಿ ಆರೋಪಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಉತ್ತರ ಕೊಟ್ಟಿದ್ದಾರೆ.

ಡೆಲ್ಲಿಯಿಂದ ಬಂದು ಬಿಎಸ್‌ವೈ ಭೇಟಿಯಾದ ಶೆಟ್ಟರ್

ನಾನು ಸಿಎಂ ಆಗಿದ್ದಾಗ  ಯಾರೂ ಶ್ರೀಕಿ ಮೇಲೆ ದೂರು ಕೊಟ್ಟಿರಲಿಲ್ಲ.  ಶ್ರೀಕಿ ಒಬ್ಬ ಹ್ಯಾಕರ್ ಎಂಬ ಮಾಹಿತಿಯೂ ಇರಲಿಲ್ಲ. ಆಗ ವಿಪಕ್ಷದಲ್ಲಿ ಇದ್ದ ಬಿಜೆಪಿಯವರು ಏನು ಮಾಡುತ್ತಿದ್ದರು? ಎಂದು ಪ್ರಶ್ನೆ ಕೇಳಿದ್ದಾರೆ.  ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಬಿಟ್ ಕಾಯಿನ್  ಹಗರಣದ್ದೇ ಸುದ್ದಿ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more