Bitcoin Scam; ಶ್ರೀಕಿ ಬಗ್ಗೆ ಗೊತ್ತಿದ್ದವರು ಅಂದು ಏಕೆ ಸುಮ್ಮನಿದ್ರು?

Bitcoin Scam; ಶ್ರೀಕಿ ಬಗ್ಗೆ ಗೊತ್ತಿದ್ದವರು ಅಂದು ಏಕೆ ಸುಮ್ಮನಿದ್ರು?

Published : Nov 15, 2021, 07:18 PM IST

* ಮುಗಿಯುತ್ತಿಲ್ಲ ಬಿಟ್ ಕಾಯಿನ್ ಪ್ರಕರಣದ ಸದ್ದು
* ನಾನು ಸಿಎಂ ಆಗಿದ್ದ ವೇಳೆ ಶ್ರೀಕಿ ಒಬ್ಬ ಹ್ಯಾಕರ್ ಎನ್ನುವುದು ಗೊತ್ತೆ ಇರಲಿಲ್ಲ
* ಶ್ರೀಕಿ ಮೇಲೆ ಯಾವ ದೂರು ದಾಖಲಾಗಿರಲಿಲ್ಲ
* ಬಿಜೆಪಿ ಆರೋಪಗಳಿಗೆ ಸಿದ್ದರಾಮಯ್ಯ ಉತ್ತರ

ಬೆಂಗಳೂರು(ನ. 15)  ಬಿಟ್ ಕಾಯಿನ್ (Bitcoin Scam) ಪ್ರಕರಣದಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ಮಾತಿನ ಸಮರ ಮುಂದಿವರಿದಿದೆ. ಬಿಜೆಪಿ ಆರೋಪಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಉತ್ತರ ಕೊಟ್ಟಿದ್ದಾರೆ.

ಡೆಲ್ಲಿಯಿಂದ ಬಂದು ಬಿಎಸ್‌ವೈ ಭೇಟಿಯಾದ ಶೆಟ್ಟರ್

ನಾನು ಸಿಎಂ ಆಗಿದ್ದಾಗ  ಯಾರೂ ಶ್ರೀಕಿ ಮೇಲೆ ದೂರು ಕೊಟ್ಟಿರಲಿಲ್ಲ.  ಶ್ರೀಕಿ ಒಬ್ಬ ಹ್ಯಾಕರ್ ಎಂಬ ಮಾಹಿತಿಯೂ ಇರಲಿಲ್ಲ. ಆಗ ವಿಪಕ್ಷದಲ್ಲಿ ಇದ್ದ ಬಿಜೆಪಿಯವರು ಏನು ಮಾಡುತ್ತಿದ್ದರು? ಎಂದು ಪ್ರಶ್ನೆ ಕೇಳಿದ್ದಾರೆ.  ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಬಿಟ್ ಕಾಯಿನ್  ಹಗರಣದ್ದೇ ಸುದ್ದಿ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more