ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

Published : Apr 23, 2023, 03:09 PM IST

ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌. ಈಶ್ವರಪ್ಪ ವಾಗ್ದಾಳಿ
ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ದ್ರೋಹ
ಈ ಬಾರಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲುತ್ತಾರೆ

ಶಿವಮೊಗ್ಗ: ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಈಗಾಗಲೇ ಇವರ ಈ ಹೇಳಿಕೆಗೆ ಸಿಎಂ, ಆರ್‌.ಅಶೋಕ್‌ ತಿರುಗೇಟು ನೀಡಿದ್ದು, ಇದೀಗ ಕೆ.ಎಸ್‌. ಈಶ್ವರಪ್ಪ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ ಲಿಂಗಾಯತ ಸಮುದಾಯಕ್ಕೆ ಮೋಸ ಮಾಡಿದೆ. ಅಲ್ಲದೇ ಆ ಸಮುದಾಯವನ್ನು ಒಡೆಯುವ ಕೆಲಸ ಮಾಡಿದೆ. ಹಾಗಾಗಿಯೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡರು. ಕಾಂಗ್ರೆಸ್‌ನವರ ಪಾಪದ ಕೊಡ ತುಂಬುತ್ತೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸೋಲಲಿದ್ದಾರೆ ಎಂದು ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ: ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್‌ ಕಿಕ್‌: ಜಯ ವಾಹಿನಿ ಹೆಸರಿನಲ್ಲಿ ರೋಡ್‌ ಶೋ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more